Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಂತ್ರು ನಿಂತ್ರು ಯಾರೋ ಎದುರುಗಡೆ ಬಂದು ಕಾಟ ಕೊಡುತ್ತಿರುವ ಅನುಭವ : ಮಹಿಳೆ ಸಾವು
ಕರ್ನಾಟಕಪ್ರಮುಖ

ಕುಂತ್ರು ನಿಂತ್ರು ಯಾರೋ ಎದುರುಗಡೆ ಬಂದು ಕಾಟ ಕೊಡುತ್ತಿರುವ ಅನುಭವ : ಮಹಿಳೆ ಸಾವು

Share
1 Min Read
SHARE

newsics.com

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವದಿಂದ ಹೆದರಿ ವಿಚಿತ್ರವಾಗಿ ವರ್ತಿಸಿ ಕೊನೆಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ರಮೇಶ್​ ಎನ್ನುವವರನ್ನು ಮದುವೆಯಾಗಿ 16 ವರ್ಷವಾಗಿದೆ. ದಂಪತಿ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲವಂತೆ. ಆದರೆ ಇತ್ತೀಚೆಗೆ ತವರು ಮನೆಗೆ ಹೋಗಿದ್ದು, ಮಾವನ ತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದರಂತೆ.ವಾಪಸ್ ಗಂಡನ ಮನೆಗೆ ಬರುತ್ತಿದ್ದಂತೆ ವಿಚಿತ್ರವಾಗಿ ವರ್ತಿಸುವುದು, ಕುಂತ್ರು ನಿಂತ್ರು ಯಾರೋ ಎದುರುಗಡೆ ಬಂದು ಕಾಟ ಕೊಡುತ್ತಿರುವ ಅನುಭವ ಆಗುತ್ತಿತ್ತಂತೆ.

ಹೀಗಾಗಿ ಪತಿ ರಮೇಶ್​ ಕೆಲಸ ಕಾರ್ಯ ಬಿಟ್ಟು ಒಂದು ವಾರದಿಂದ ದೇವರು ದಿಂಡಿರು, ಮಂತ್ರವಾದಿ ಎಂದು ಅಲೆದಾಡಿದ್ದಾರೆ. ಮೇಲೂರಿನ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಮಂತ್ರವಾದಿ ಬಳಿ ಹೋಗಿ ತಾಯತ ಕಟ್ಟಿಸಿದ್ದರು. ಆದರೂ ವಾಸಿಯಾಗಿರಲಿಲ್ಲ. ಬಳಿಕ ವೈದ್ಯರ ಬಳಿ ತೋರಿಸಿದರೂ ಏನೂ ಪ್ರಯೋಜನವಾಗಿಲ್ಲ. ವಿಚಿತ್ರವಾಗಿ ವರ್ತಿಸಿ ಕೊನೆಗೆ ಪ್ರಾಣವನ್ನೇ ಬಿಟ್ಟಿದ್ದಾರೆ.ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/03/27/glorification-of-traitorous-underworld-don-on-bus/

TAGGED:Woman dies after experiencing someone coming towards her while she was standing in Kunthru and threatening her
Share This Article
Facebook Twitter Copy Link Print
Previous Article ಬಸ್ಸಿನ ಮೇಲೆ ದೇಶದ್ರೋಹಿ ಅಂಡರ್ ವರ್ಲ್ಡ್ ಡಾನ್ ವೈಭವೀಕರಣ: ಬಸ್ ಜಪ್ತಿ
Next Article ಬಂಗಲೆಯಲ್ಲಿ ತೃತೀಯ ಲಿಂಗಿ ಜತೆ ಸಿಕ್ಕಿಬಿದ್ದ ಮಹಾರಾಷ್ಟ್ರ ಸಚಿವ ನರಹರಿ ಜಿರ್ವಾಲ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?