Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ
ಕರ್ನಾಟಕಪ್ರಮುಖ

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ

Share
1 Min Read
SHARE

ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ.
ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು ಹೆಚ್ಚಾಗಿದೆ. ಈ ಬಿಸಿಲಬೇಗೆ ನಡುವೆ ಅಲ್ಲಲ್ಲಿ ಮಳೆ ಆಗ್ತಿದೆ. ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಮಳೆ ಆರ್ಭಟಿಸಿದೆ.
ಹಾರಿಹೋದ ಶಾಲೆಯ ಹೆಂಚು
ಅದರಲ್ಲೂ ಜೋರುಗಾಳಿ ಇದ್ದಿದ್ರಿಂದ ಮೂಡಿಗೆರೆಯ ಬಸ್ ನಿಲ್ದಾಣದ ಬಳಿಯಿರುವ ಸರ್ಕಾರಿ ಪ್ರೌಢಶಾಲೆಯ ಹೆಂಚುಗಳು ಪುಡಿಪುಡಿ ಆಗಿವೆ. ಹೆಂಚುಗಳು ಹಾರಿಹೋಗುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಬಿರುಗಾಳಿಗೆ ಕ್ಯಾಂಟೀನ್ ಮೇಲ್ಚಾವಣೆ ಹಾರಿಹೋಗಿದೆ. ತೆಂಗಿನ ಮರ ರಸ್ತೆಗೆ ಉರುಳಿದೆ. ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ಥವಾಗಿತ್ತು.

ಎಸಿ, ಕೂಲರ್‌ ಇಲ್ಲದೆಯೂ ಮನೆಯನ್ನು ಕೂಲ್‌ ಆಗಿ ಇಡುವುದೇಗೆ?

TAGGED:Thunderstorms in some parts of the state: Torrential rains cause many disruptions
Share This Article
Facebook Twitter Copy Link Print
Previous Article 23 ವರ್ಷಗಳಿಂದ ಆತ್ಮಹತ್ಯೆ ಮಾಡಿಕೊಂಡ ಮಗನಿಗೆ ಮದುವೆ ಮಾಡುತ್ತಿದ್ದಾರೆ ಅಪ್ಪ-ಅಮ್ಮ!
Next Article ವಯೋವೃದ್ಧ ಗಜೇಂದ್ರನನ್ನು ಶಿಬಿರಕ್ಕೆ ಕಳುಹಿಸಲು ಆದೇಶ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?