Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕರುಳಿನ ಆರೋಗ್ಯ ಸಮಸ್ಯೆಗಳಿಗೆ ತಂಗಳನ್ನ ತಿನ್ನಿ : ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​
ದೇಶಪ್ರಮುಖಮನರಂಜನೆ

ಕರುಳಿನ ಆರೋಗ್ಯ ಸಮಸ್ಯೆಗಳಿಗೆ ತಂಗಳನ್ನ ತಿನ್ನಿ : ನಟ ಮಾಧವನ್ ಡಯಟೀಷಿಯನ್​ ಟಿಪ್ಸ್​

Share
1 Min Read
SHARE

newsics.com

ನಟ ಆರ್ ಮಾಧವನ್  ತಮಿಳು ಚಲನಚಿತ್ರಗಳಲ್ಲಿ  ಮತ್ತು ಹಿಂದಿ ಚಲನಚಿತ್ರಗಳಲ್ಲಿ ಸಮಾನವಾಗಿ ಮೆಚ್ಚುಗೆ ಪಡೆದ ಬಹುಭಾಷೆ ನಟ.  ಇದೀಗ  ಸೋಶಿಯಲ್ ಮೀಡಿಯಾದಲ್ಲಿ ಡಯಾಟೀಷಿಯನ್​ ಲ್ಯೂಕ್ ಕೌಟಿನ್ಹೋ ಅವರೊಂದು ಸುಲಭದ ಟಿಪ್ಸ್​ ಕೊಟ್ಟಿದ್ದಾರೆ.

ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿ, ನಟ ಮಾಧವನ್ ಅವರ ಡಯಟೀಷಿಯನ್ ಲ್ಯೂಕ್ ಕೌಟಿನ್ಹೋ ಅವರು ತಂಗಳನ್ನ ಸೇವನೆಯನ್ನು ಶಿಫಾರಸು ಮಾಡಿದ್ದಾರೆ.

ಲ್ಯೂಕ್ ಕೌಟಿನ್ಹೋ ಇತ್ತೀಚೆಗೆ X ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅಕ್ಕಿ ಕಾಂಜಿ ಎಂದು ಇದನ್ನು ಅವರು ಕರೆದಿದ್ದಾರೆ. ಕಾಂಜಿ ಎಂದು ಕರೆಯಲ್ಪಡುವ ಪಿಷ್ಟ ಪಾನೀಯದ ಪ್ರಯೋಜನಗಳ ಪಟ್ಟಿ ಮಾಡಿದ್ದಾರೆ ಅವರು. ಇದನ್ನು ಸಾಂಪ್ರದಾಯಿಕವಾಗಿ ಪಝಾಯ ಕಾಂಜಿ ಎಂದು ಕರೆಯಲಾಗುತ್ತದೆ ಎಂದಿದ್ದಾರೆ. ಇವೆಲ್ಲಾ ಯಾರಿಗೆ ಅರ್ಥ ಆಗತ್ತೆ ಹೇಳಿ. ದಕ್ಷಿಣ ಭಾರತದಲ್ಲಿ ಫೇಮಸ್​ ಆಗಿರೋ, ಬಡವರ ಮನೆಯ ಆಹಾರ ಎಂದೇ ಹೇಳಲಾಗ್ತಿರೋ, ಎಷ್ಟೋ ಮಂದಿ ಬಾಲ್ಯದಲ್ಲಿ ಇದನ್ನೇ ತಿಂದು ಬೆಳೆದಿರೋ ತಂಗಳನ್ನ ಇದಾಗಿದೆ ಅಷ್ಟೇ.

ಇದಕ್ಕೆ ಅವರು ಟಿಪ್ಸ್​ ಕೊಟ್ಟಿದ್ದಾರೆ. ಅದೇನೆಂದರೆ, ರಾತ್ರಿಯೇ ಅನ್ನ ಮಾಡಿ ಅದನ್ನು ನೀರಿನಲ್ಲಿ ನೆನೆಸಿ ಇಡಬೇಕು. ಇದಕ್ಕೆ ಮಣ್ಣಿನ ಪಾತ್ರೆ ಬೆಸ್ಟ್​. ಬೆಳಗಾಗುವುದರ ಒಳಗೆ ಅದು ಉತ್ತಮ ಹುದುಗುವಿಕೆಗಾಗಿ ತಯಾರಾಗುತ್ತದೆ. ಈ ಅನ್ನವು ನೈಸರ್ಗಿಕವಾಗಿ ಪ್ರಯೋಜನಕಾರಿ ಬ್ಯಾಕ್ಟೀರಿಯಾಗಳಿಂದ ಸಮೃದ್ಧವಾಗುತ್ತದೆ. ಬೆಳಿಗ್ಗೆ ಇದಕ್ಕೆ ಮಜ್ಜಿಗೆ ಅಥವಾ ಮೊಸರು ಹಾಕಿ ಕಲಸಬೇಕು. ಹಾಗೆಯೇ ತಿನ್ನಲು ರುಚಿ ಎನ್ನಿಸದೇ ಹೋದರೆ, ಕರಿಬೇವು ಮತ್ತು ಸಾಸಿವೆ ಒಗ್ಗರಣೆ ಕೊಟ್ಟು ತಿನ್ನಬಹುದು ಎಂದಿದ್ದಾರೆ ಅವರು.

ಈ ಊಟವನ್ನು ಭಾರತೀಯ ಮನೆಗಳಲ್ಲಿ ಬಹಳ ಹಿಂದಿನಿಂದಲೂ ಸೇವಿಸಲಾಗುತ್ತಿದೆ ಎಂದು ಲ್ಯೂಕ್ ಕೌಟಿನ್ಹೋ ಹೇಳಿದ್ದಾರೆ. ವಿಶೇಷವಾಗಿ ಜೀರ್ಣಕಾರಿ ಅಸ್ವಸ್ಥತೆ, ಕಾಲೋಚಿತ ಸೋಂಕುಗಳು ಅಥವಾ ಆಯಾಸದ ಅವಧಿಯಲ್ಲಿ, ದೇಹಕ್ಕೆ ಸೌಮ್ಯವಾದ ಪೋಷಣೆಯ ಅಗತ್ಯವಿರುವಾಗ ಇದು ತುಂಬಾ ಉತ್ತಮ ಆಹಾರ ಎಂದಿದ್ದಾರೆ.

https://www.newsics.com/2026/03/29/iran-israel-war-gulf-meeting-pakistans-new-game/

TAGGED:Eat lentils for intestinal health problems: Actor Madhavan's dietitian tips
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.!
Next Article ರೇಮಂಡ್ ಗ್ರೂಪ್ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ಇನ್ನಿಲ್ಲ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?