Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?
ದೇಶಕರ್ನಾಟಕಪ್ರಮುಖಮನರಂಜನೆ

ಟಾಕ್ಸಿಕ್‌ ಚಿತ್ರಕ್ಕೆ ಕಿಯಾರಾ ಆಯ್ಕೆ ಮಾಡಿಕೊಂಡಿದ್ದೇಕೆ?

Share
1 Min Read
SHARE

newsics.com

ಯಶ್‌ ನಟನೆಯ  ಟಾಕ್ಸಿಕ್‌ ಸಿನಿಮಾ ಜೂ.4ರಂದು ಬಿಡುಗಡೆಯಾಗುತ್ತಿದೆ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ.

ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ ಇಷ್ಟು ಮಂದಿ ನಟಿಯರಲ್ಲಿ ಕಿಯಾರಾ ಅಡ್ವಾಣಿ ಅವರದ್ದು ಬಹು ಮುಖ್ಯ ಪಾತ್ರ ಎನ್ನಲಾಗುತ್ತಿದೆ. ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾ ಆಗಿದೆ. ಆದರೆ ಈ ಸಿನಿಮಾಕ್ಕೆ ನಾಯಕಿಯಾಗಿ ಕಿಯಾರಾ ಹೇಗೆ ಆಯ್ಕೆಯಾಗಿದ್ದಾರೆ ಎಂದು ನಿರ್ದೇಶಕಿ ಗೀತು ಮೋಹನ್‌ ದಾಸ್‌ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್ ದಾಸ್, ನಾಡಿಯಾ ಪಾತ್ರಕ್ಕೆ ಕಿಯಾರಾ ಅವರೇ ನನ್ನ ಮೊದಲ ಮತ್ತು ಏಕೈಕ ಆಯ್ಕೆಯಾಗಿದ್ದರು ಎಂದು ತಿಳಿಸಿದ್ದಾರೆ.

ನಾಡಿಯಾ ಪಾತ್ರಕ್ಕೆ ಮೃದುತ್ವವೂ ಆವೇಶವೂ ಇದೆ. ಕಿಯಾರಾ ನಟನೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸಿದ ನನಗೆ ಈ ಪಾತ್ರಕ್ಕೆ ಅವರನ್ನು ಬಿಟ್ಟರೆ ಇನ್ನೊಬ್ಬರಿಲ್ಲ ಅನಿಸಿತ್ತು. ಸಿನಿಮಾದಲ್ಲಿ ತರ್ಕ ವರ್ಕೌಟ್‌ ಆಗುವುದಿಲ್ಲ. ಇಲ್ಲಿ ಎಮೋಶನ್‌ ಅಥವಾ ಭಾವನೆಯೇ ಪ್ರಬಲ ಮಾಧ್ಯಮ. ತರ್ಕಕ್ಕೂ ಮೀರಿ ಭಾವನಾತ್ಮಕವಾಗಿ ಕಿಯಾರಾ ಅವರನ್ನು ಆಯ್ಕೆ ಮಾಡಿದೆ.

ಕಿಯಾರಾ ಪಾತ್ರವನ್ನು ಜೀವಿಸುವ ಬಗೆ ಅದ್ಭುತ. ಆಕೆ ತೆರೆ ಮೇಲಿದ್ದರೆ ನಟಿಸುತ್ತಿದ್ದಾಳೆ ಅನಿಸಲ್ಲ, ಪಾತ್ರವೇ ನಮ್ಮೆದುರು ನಿಂತಂತೆ ಭಾಸವಾಗುತ್ತದೆ. ಅಬ್ಬರಕ್ಕಿಂತ ಗಾಢವಾಗಿ ತಟ್ಟುವ ಹುಡುಗಿಯವಳು. ಮೌನವಾಗಿರುತ್ತಾಳೆ, ಮನಸ್ಸಲ್ಲೇ ಪಾತ್ರದ ಬಗ್ಗೆ ಆಲೋಚಿಸುತ್ತಿರುತ್ತಾಳೆ. ಕೆಲವೊಮ್ಮೆ ಪಾತ್ರದ ಬಗ್ಗೆ ಕುತೂಹಲದಿಂದ ವಿಚಾರಿಸುತ್ತಾಳೆ. ನಿರ್ದೇಶಕರ ಚಿಂತನೆಯನ್ನು ಗ್ರಹಿಸಿ ಪಾತ್ರಕ್ಕಿಳಿಸುವ ಕಲೆ ಈಕೆಗಿದೆ.ಈ ಹುಡುಗಿಯ ಶಿಸ್ತು, ಪ್ರಾಮಾಣಿಕತೆ, ತಾನಾಯ್ತು ತನ್ನ ಕೆಲಸ ಆಯ್ತು ಎಂಬ ಪ್ರವೃತ್ತಿ ನನಗೆ ಇಷ್ಟವಾದ ಮತ್ತೊಂದು ಅಂಶ ಎಂದು ನಿರ್ದೇಶಕಿ  ಮೋಹನ್‌ ದಾಸ್‌  ಹೇಳಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಜುಲೈ 2025 ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ, ಈ ದೊಡ್ಡ ಪ್ರಾಜೆಕ್ಟ್ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ.

 

https://www.newsics.com/2026/03/29/suman-pannekar-who-investigated-the-prajwal-revanna-case-was-selected-along-with-153-policemen/

TAGGED:Why was Kiara chosen for the film Toxic?
Share This Article
Facebook Twitter Copy Link Print
Previous Article ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ನಡೆಸಿದ್ದ ಸುಮನ್ ಪನ್ನೇಕರ್‌ ಸೇರಿ 153 ಪೊಲೀಸರಿಗೆ ಮುಖ್ಯಮಂತ್ರಿ ಪದಕ
Next Article ಬಡ ರೈತನ ಪತ್ನಿಯ ಅಕೌಂಟ್​ಗೆ ಬಿತ್ತು 10 ಕೋಟಿ : ಹಣ ಹಿಂಪಡೆದುಕೊಳ್ಳಿ ಎಂದ ಮಹಿಳೆ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?