Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ
ಕರ್ನಾಟಕಪ್ರಮುಖ

ಕಾಫಿನಾಡಿಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್​ ಜಾರಿ

Share
1 Min Read
SHARE

https://youtube.com/shorts/w77Qj39UtDA?si=G-t7V0TrkmzYuWQ5

newsics.com

ಚಿಕ್ಕಮಗಳೂರು: ಕರ್ನಾಟಕದ ನೆಚ್ಚಿನ ಪ್ರವಾಸಿ ತಾಣವಾದ ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.

ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.

https://www.newsics.com/2026/04/02/our-metro-service-will-be-temporarily-suspended-for-2-hours-on-april-5th/

 

TAGGED:New rules imposed for tourists visiting the land of coffee
Share This Article
Facebook Twitter Copy Link Print
Previous Article ಏ. 5ರಂದು ನಮ್ಮ ಮೆಟ್ರೋ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ
Next Article ರಾಜ್ಯಸಭೆ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?