ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್ನಿಂದ ವಾರಂಟ್ ಜಾರಿ
newsics.com ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್ ಜಾರಿ ಮಾಡಲಾಗಿದೆ. ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ಮಾಡಿತ್ತು. ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ … Continue reading ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್ನಿಂದ ವಾರಂಟ್ ಜಾರಿ
Copy and paste this URL into your WordPress site to embed
Copy and paste this code into your site to embed