Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರೋಬ್ಬರಿ 167 ಕೋಟಿಗೆ ಮಾರಾಟವಾಯ್ತು ರಾಜಾ ರವಿವರ್ಮ ಕಲಾಕೃತಿ!
ಕರ್ನಾಟಕದೇಶಪ್ರಮುಖ

ಬರೋಬ್ಬರಿ 167 ಕೋಟಿಗೆ ಮಾರಾಟವಾಯ್ತು ರಾಜಾ ರವಿವರ್ಮ ಕಲಾಕೃತಿ!

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ರಾಜಾ ರವಿವರ್ಮರ ಅಮೂಲ್ಯ ಕಲಾಕೃತಿಯೊಂದು ಬರೋಬ್ಬರಿ 167.2 ಕೋಟಿ ರೂಪಾಯಿಗೆ ಹರಾಜಾಗಿದ್ಯಂತೆ. ವಿಶ್ವವಿಖ್ಯಾತ ಕಲಾವಿದ ರಾಜಾ ರವಿವರ್ಮರ ಕಲಾಕೃತಿಯೊಂದು ಬರೋಬ್ಬರಿ 167.2 ಕೋಟಿ ರೂಪಾಯಿಗೆ ಮಾರಾಟವಾಗಿ ವಿಶ್ವದಲ್ಲೇ ದಾಖಲೆ ನಿರ್ಮಿಸಿದೆ. ರವಿವರ್ಮ ಅವರು ಬಿಡಿಸಿದ್ದ ಯಶೋಧೆ ಹಾಗೂ ಬಾಲಕೃಷ್ಣರ ಚಿತ್ರ ಇದಾಗಿದೆ. ಯಶೋಧೆ ಹಸುವೊಂದರ ಹಾಲು ಕರೆಯುತ್ತಿದ್ದು, ಹಿಂದಿನಿಂದ ಬಾಲಕೃಷ್ಣ ಆಕೆಯನ್ನು ತಬ್ಬಿ ಬಿಡಿದಿದ್ದಾನೆ. ಆತನ ಕೈಯಲ್ಲಿ ಚಿನ್ನದ ತಟ್ಟೆಯಿದ್ದು, ಹಾಲಿಗಾಗಿ ತಾಯಿ ಬಳಿ ಮನವಿ ಮಾಡುತ್ತಿರುವಂತೆ ಕಾಣಿಸುತ್ತಿದೆ.

ಶ್ರೀಮದ್ ಭಾಗವತದ ದೃಶ್ಯವೊಂದನ್ನು ಆಧರಿಸಿದ ಈ ಚಿತ್ರದಲ್ಲಿ, ಯಶೋದೆಯು ಹಸುವಿನ ಹಾಲು ಕರೆಯುತ್ತಿದ್ದರೆ, ಬಾಲಕೃಷ್ಣ ಹಾಲಿಗಾಗಿ ಕೈ ಚಾಚುವ ದೃಶ್ಯವನ್ನು ರವಿವರ್ಮ ಅದ್ಭುತವಾಗಿ ಚಿತ್ರಿಸಿದ್ದಾರೆ. ಸಾಂಪ್ರದಾಯಿಕ ಭಾರತೀಯ ಪೌರಾಣಿಕ ವಿಷಯಗಳನ್ನು ಯುರೋಪಿಯನ್ ತಂತ್ರಗಾರಿಕೆಯಾದ ‘ಕಿಯಾರೊಸ್ಕುರೊ’ ಜೊತೆಗೆ ಬೆರೆಸುವಲ್ಲಿ ರವಿವರ್ಮ ಸಿದ್ಧಹಸ್ತರಾಗಿದ್ದರು. ತಜ್ಞರು ಈ ಕಲಾಕೃತಿಯನ್ನು ಭಾರತೀಯ ಕಲೆಯ ‘ಮೋನಾ ಲೀಸಾ’ ಎಂದು ಬಣ್ಣಿಸಿದ್ದಾರೆ. ಇದು ಕೇವಲ ಚಿತ್ರವಲ್ಲ, ಒಂದು ಪವಿತ್ರ ಅನುಭವ ಎಂದು ಪರಿಗಣಿಸಲಾಗಿದೆ.

ರಾಜಾ ರವಿ ವರ್ಮ ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ವರ್ಣಚಿತ್ರಕಾರರಲ್ಲಿ ಒಬ್ಬರು. ಅವರನ್ನು “ಆಧುನಿಕ ಭಾರತೀಯ ಕಲೆಯ ತಂದೆ” ಎಂದು ಕರೆಯಲಾಗುತ್ತದೆ. ಯುರೋಪಿಯನ್ ರಿಯಲಿಸ್ಟ್ ಶೈಲಿಯನ್ನು (ವಾಸ್ತವಿಕ ಚಿತ್ರಕಲೆ) ಭಾರತೀಯ ಪುರಾಣ, ಮಹಾಕಾವ್ಯಗಳು ಮತ್ತು ಸಂಸ್ಕೃತಿಯೊಂದಿಗೆ ಸಂಯೋಜಿಸಿ ಅನನ್ಯ ಕಲಾಕೃತಿಗಳನ್ನು ಸೃಷ್ಟಿಸಿದರು.1848 ರಲ್ಲಿ ತಿರುವಾಂಕೂರು ರಾಜಪ್ರಭುತ್ವದ ರಾಜ್ಯದಲ್ಲಿ ಒಂದು ಶ್ರೀಮಂತ ಕುಟುಂಬದಲ್ಲಿ ಜನಿಸಿದ ರಾಜಾ ರವಿವರ್ಮಾ, ಯುರೋಪಿಯನ್ ತಂತ್ರವನ್ನು ಭಾರತೀಯ ಕಲೆಯೊಂದಿಗೆ ಸಮ್ಮಿಶ್ರ ಮಾಡಿ, ಕಲಾಕೃತಿ ರಚಿಸಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ಪೂನಾವಾಲ ಈ ಸ್ವಾಧೀನವನ್ನು ಒಂದು ಸವಲತ್ತು ಮತ್ತು ಜವಾಬ್ದಾರಿ ಅಂತ ಕರೆದಿದ್ದಾರೆ. ಈ ರಾಷ್ಟ್ರೀಯ ಸಂಪತ್ತು ನಿಯತಕಾಲಿಕವಾಗಿ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲು ಅರ್ಹವಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನು ಸುಗಮಗೊಳಿಸಲು ನಾನು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

https://www.newsics.com/2026/04/03/young-woman-goes-missing-after-going-on-a-trek/

 

 

 

 

TAGGED:Raja Ravi Varma's artwork sold for a whopping 167 crores!
Share This Article
Facebook Twitter Copy Link Print
Previous Article ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ
Next Article Today’s Horoscope ಇಂದಿನ ರಾಶಿ ಭವಿಷ್ಯ, 03-04-2026, ಶುಕ್ರವಾರ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?