Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಸ್ಆರ್‌ಟಿಸಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

ಕೆಎಸ್ಆರ್‌ಟಿಸಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಕಾರವಾರ: ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ.

ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಎರಡೂ ಬಸ್‌ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ, ಡಿಕ್ಕಿಯ ರಭಸಕ್ಕೆ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿವೆ.

ಈ ಭೀಕರ ಅಪಘಾತದಲ್ಲಿ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ದಾರಿಹೋಕರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಐದಾರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

https://www.newsics.com/2026/04/04/plane-crash-iran-offers-huge-reward-for-finding-us-soldier/

TAGGED:KSRTC-private bus collides head-on: More than 40 passengers injured
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 04-04-2026, ಶನಿವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
Next Article ಭಾರತದೊಳಗೆ ನುಗ್ಗಿ ಆರ್‌ಎಸ್‌ಎಸ್ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಲು ನಾವು ಹಿಂಜರಿಯುವುದಿಲ್ಲ : ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?