Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಕರ್ನಾಟಕದೇಶಪ್ರಮುಖಮನರಂಜನೆ

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

Share
1 Min Read
SHARE

2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು ಆಧ್ಯಾತ್ಮಿಕ ಚಿಂತನೆಯತ್ತ ಮುಖ ಮಾಡಿದ್ದಾರೆ.

ಏಪ್ರಿಲ್ 5 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆಟಗಾರರು ಶ್ರೀವಾರಿ ಆಶೀರ್ವಾದ ಪಡೆದರು. ವಿಶೇಷ ಎಂದರೆ ಕಳೆದ ವರ್ಷವೂ ಸಹ ತಂಡದ ಪ್ರಮುಖ ಆಟಗಾರರು ತಿರುಮಲಕ್ಕೆ ಭೇಟಿ ನೀಡಿದ್ದರು, ಅದು ತಂಡಕ್ಕೆ ಅದೃಷ್ಟ ತಂದಿತ್ತು ಎಂಬ ನಂಬಿಕೆ ಅಭಿಮಾನಿಗಳಲ್ಲಿದೆ. ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ.

TAGGED:RCB players have darshan of Tirumala Thimmappa
Share This Article
Facebook Twitter Copy Link Print
Previous Article ಯುದ್ಧದ ಎಫೆಕ್ಟ್: ಔಷಧಗಳ ದರ ಶೇ.15 ಏರಿಕೆ ಸಾಧ್ಯತೆ
Next Article 60 ಅಡಿ ಎತ್ತರದ ಜಾಯಿಂಟ್ ವೀಲ್ ಬಿದ್ದು, 30ಕ್ಕೂ ಹೆಚ್ಚು ಮಂದಿಗೆ ಗಾಯ!

Popular Posts

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

You Might Also Like

ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?