Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ
ಪ್ರಮುಖಮನರಂಜನೆ

ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ

Share
1 Min Read
SHARE

ಬೆಂಗಳೂರು: ಸೋಶಿಯಲ್ ಮೀಡಿಯಾ ಬಂದ ಮೇಲೆ ನಿಮಿಷಕ್ಕೊಂದು ಸುದ್ದಿ ಎಂಬಂತೆ ನಾನಾ ರೀತಿಯಲ್ಲಿ ಗಾಸಿಪ್ ಹರಿದಾಡುತ್ತಿರುತ್ತದೆ. ಸೆಲೆಬ್ರಿಟಿಗಳ ಬಗ್ಗೆಯಂತೂ ಸುಳ್ಳೋ, ಸತ್ಯವೋ ಎನ್ನುವುದನ್ನು ಪರಿಶೀಲನೆ ನಡೆಸದೆಯೇ ಸುದ್ದಿಯನ್ನು ಹರಿದು ಬಿಡಲಾಗುತ್ತದೆ.

ಡಿಜಿಟಿಲ್ ಯುಗದಲ್ಲಿ “ಫೇಕ್ ನ್ಯೂಸ್” ಎಂಬುದು ಕ್ಷಣಾರ್ಧದಲ್ಲಿ ವೈರಲ್ ಆಗುತ್ತದೆ. ಇಂತಹದ್ದೇ ಒಂದು ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದು, ಈ ಬಗ್ಗೆ ನಟಿಯೇ ಸ್ಪಷ್ಟನೆ ನೀಡಿದ್ದಾರೆ.

ಆನಂದ್'” ಸಿನಿಮಾ ಚಿತ್ರೀಕರಣದ ಸಮಯದಲ್ಲಿ ನಟಿ ಸುಧಾರಾಣಿ ಅವರಿಗೆ ಶಿವರಾಜ್ ಕುವಾರ್ ಕಂಡರೆ ಭಯವಿತ್ತು. ನಂತರ ಅವರ ಮೇಲೆ ಪ್ರೀತಿ ಹುಟ್ಟಿತು ಮತ್ತು ಮದುವೆಯಾಗುವ ಆಸೆಯೂ ಇತ್ತು. ಆದರೆ ಡಾ. ರಾಜ್‌ಕುಮಾ‌ರ್ ಅವರ ಮಗ ಎಂಬ ಕಾರಣದಿಂದ ಅವರು ಇದನ್ನು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಈ ವಿಷಯವನ್ನು ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಕೂಡ ಉಲ್ಲೇಖ ಮಾಡಲಾಗಿದೆ.

ಅಸಲಿಗೆ ನಟಿ ಸುಧಾರಾಣಿ ಯಾವ ಸಂದರ್ಶನದಲ್ಲಿಯೂ ಈ ಮಾತನ್ನು ಹೇಳಿಲ್ಲ.ಇದನ್ನು ವ್ಯೂವ್‌ಗೋಸ್ಕರ ಯಾರೋ ಒಬ್ಬರು ಕ್ರಿಯೇಟ್ ಮಾಡಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸುಧಾರಾಣಿ ಅವರ ಕಣ್ಣಿಗೆ ಬಿದ್ದಿದ್ದು, ಹಿರಿಯ ನಟಿ ಗರಂ ಆಗಿದ್ದಾರೆ.

https://www.instagram.com/reel/DWx8QJIElI_/?igsh=ZGlvcXFuY3djcjl4

ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!

TAGGED:Post linking Shivarajkumar... Sudharani Garam speaks out against fake news
Share This Article
Facebook Twitter Copy Link Print
Previous Article ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!
Next Article ಸ್ಕೂಟಿಗೆ ಡಿಕ್ಕಿ: ದಂಪತಿಯನ್ನು 5 ಕಿಮೀ ಎಳೆದೊಯ್ದ ಮಿನಿ ಟ್ರಕ್, ಪತ್ನಿ ಸಾವು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?