Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ ಯೋಜನೆಗಳ ಅನುದಾನದ ವಿವರ ಕೇಳಿದ ಚುನಾವಣಾ ಆಯೋಗ
ಕರ್ನಾಟಕದೇಶಪ್ರಮುಖ

ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ ಯೋಜನೆಗಳ ಅನುದಾನದ ವಿವರ ಕೇಳಿದ ಚುನಾವಣಾ ಆಯೋಗ

Share
1 Min Read
SHARE

newsics.com

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ  ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆದಿದ್ದು, ವಿವರಣೆ ಕೇಳಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಆಯೋಗದ ಪೂರ್ವಾನುಮತಿ ಇಲ್ಲದೆ ಯಾವುದೇ ಕಲ್ಯಾಣ ಯೋಜನೆಗಳ ಹಣವನ್ನು ಬಿಡುಗಡೆ ಮಾಡುವಂತಿಲ್ಲ” ಎಂದು ಆಯೋಗವು ತನ್ನ ಪತ್ರದಲ್ಲಿ ಸ್ಪಷ್ಟಪಡಿಸಿದೆ.

 

ಈ ಎರಡು ಜಿಲ್ಲೆಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ ಅಧಿಕಾರಿಯ ಹೆಸರನ್ನು ತಕ್ಷಣ ಹಂಚಿಕೊಳ್ಳಬೇಕು. ಆಯೋಗದ ಅನುಮತಿ ಇಲ್ಲದೆ ಇನ್ನು ಮುಂದೆ ಯಾವುದೇ ಹಣ ಮಂಜೂರಾತಿ ಅಥವಾ ವಿತರಣೆ ಮಾಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

https://www.newsics.com/2026/04/08/father-son-lockup-death-case-tight-security-for-revathi-who-exposed-the-brutality-of-the-khaki-force/

TAGGED:Election Commission seeks details of grants for projects to release money for guarantee during by-elections
Share This Article
Facebook Twitter Copy Link Print
Previous Article Today’s Horoscope ರಾಶಿ ಭವಿಷ್ಯ, 08-04-2026, ಬುಧವಾರ, ಇಂದಿನ ನಿಮ್ಮ ಅದೃಷ್ಟ ಸಂಖ್ಯೆ ಯಾವುದು?
Next Article ನೇಣಿಗೆ ಕೊರಳೊಡ್ಡಿದ ಪ್ರಿಯತಮೆ :ವಿಚಾರ ತಿಳಿದು, ಪ್ರಿಯಕರನು ಆತ್ಮ*ಹತ್ಯೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?