Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ಕೊಲ್ಲುವ ಮೊದಲು ಊರಲ್ಲಿ ಬಾಡೂಟ ಹಾಕಿಸಿದ್ದ ಗಂಡ!
ಕರ್ನಾಟಕಪ್ರಮುಖ

ಪತ್ನಿಯನ್ನು ಕೊಲ್ಲುವ ಮೊದಲು ಊರಲ್ಲಿ ಬಾಡೂಟ ಹಾಕಿಸಿದ್ದ ಗಂಡ!

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ರಾಜಕೀಯ ಪ್ರವೇಶಿಸಲು ಬೆಂಗಳೂರಿನ ಆಸ್ತಿ ಮಾರಾಟ ಮಾಡಲು ಪತ್ನಿ ವಿರೋಧಿಸಿದ್ದಕ್ಕೆ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾವ್ಯಾ ಕೊಲೆಯಾದ ಮಹಿಳೆ. ಬೆಳಗಾವಿ ಜಿಲ್ಲೆಯ ಅಥಣಿಯ ನಿವಾಸಿಯಾಗಿರುವ ದನಿಯಪ್ಪ ಬೆಂಗಳೂರಿನಲ್ಲಿ ವಾಸವಾಗಿದ್ದನು. ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ವ್ಯವಹಾರ ಮಾಡಿಕೊಂಡಿದ್ದ, ಧನಿಯಪ್ಪ ಒಂದಿಷ್ಟು ಹಣ ಮಾಡಿಕೊಂಡಿದ್ದನು.

ಬೆಂಗಳೂರಿನ ಪೀಣ್ಯಾದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಮನೆಯನ್ನು ಕಟ್ಟಿಕೊಂಡಿದ್ದನು. ಆದ್ರೆ ಈ ಮನೆ ಪತ್ನಿ ಕಾವ್ಯಾ ಹೆಸರಿನಲ್ಲಿತ್ತು. ಇನ್ನುಳಿದ ಆಸ್ತಿ ತಾಯಿ ಹೆಸರಿನಲ್ಲಿತ್ತು.ಬೆಂಗಳೂರಿನಲ್ಲಿರುವ ಎಲ್ಲಾ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಊರಿಗೆ ತೆರಳಿ ರಾಜಕೀಯದಲ್ಲಿ ಬದುಕು ಕಟ್ಟಿಕೊಳ್ಳಲು ಧನಿಯಪ್ಪ ಪ್ಲಾನ್ ಮಾಡಿದ್ದನು. ಬೆಂಗಳೂರಿನ ಮನೆ ಮಾರಾಟ ಮಾಡಲು ಕಾವ್ಯಾ ಒಪ್ಪಿರಲಿಲ್ಲ.

ಕಾವ್ಯಾ ಕೊಲೆಗೂ ಮುನ್ನ ಅಥಣಿಯಲ್ಲಿ ಊರಿನ ಎಲ್ಲಾ ಜನರಿಗೆ ಭರ್ಜರಿಯಾಗಿ ಬಾಡೂಟ ಹಾಕಿಸಿ, ಸೋಮವಾರ ಬೆಂಗಳೂರಿಗೆ ಬಂದಿದ್ದನು. ಗಂಡ ಬರುತ್ತಿದ್ದಂತೆ ಬೆಂಗಳೂರು ಬಿಟ್ಟು ಹೋಗೋದು ಬೇಡ. ಆಸ್ತಿ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಕಾವ್ಯಾ ಹೇಳಿದ್ದಾರೆ. ಮಕ್ಕಳು ಶಾಲೆಗೆ ಹೋದ ಬಳಿಕ ಗಲಾಟೆ ತೆಗೆದು ಪತ್ನಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಧನಿಯಪ್ಪನನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

https://www.newsics.com/2026/04/08/oil-prices-fall-15-after-ceasefire-announcement/

TAGGED:Husband had set up a bar in the village before killing his wife!
Share This Article
Facebook Twitter Copy Link Print
Previous Article ಕದನ ವಿರಾಮ ಘೋಷಣೆ ಬೆನ್ನಲ್ಲೇ ಶೇ. 15ರಷ್ಟು ಕುಸಿದ ತೈಲ ದರ
Next Article War news ಎರಡು ವಾರಗಳ ಕದನ ವಿರಾಮಕ್ಕೆ ಇರಾನ್ ಒಪ್ಪಿಗೆ: ಯುದ್ಧ ಮುಕ್ತಾಯವಲ್ಲ ಎಂದ ಖಮೇನಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?