Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್‌ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆ : ವಿಡಿಯೋ ನೋಡಿ
ದೇಶಪ್ರಮುಖ

ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್‌ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಛತ್ತೀಸ್‌ಗಢ: ಸಾಮಾಜಿಕ ಮಾಧ್ಯಮದಲ್ಲಿ ಅಪ್ರಾಪ್ತ ಬಾಲಕನೊಂದಿಗೆ ಸ್ನೇಹ ಬೆಳೆಸಿಕೊಂಡು, ಆತನನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕಬೀರಧಾಮದಲ್ಲಿ ನಡೆದಿದೆ.

ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಮಹಿಳೆ 16 ವರ್ಷದ ಬಾಲಕನ ಮೇಲೆ ಭಾವನಾತ್ಮಕ ಒತ್ತಡ ಮತ್ತು ಬೆದರಿಕೆ ಹಾಕಿ ಹೋಟೆಲ್ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ.

ನಂತರ ಬಾಲಕ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಪೋಷಕರು ಕೊತ್ವಾಲಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

https://www.instagram.com/reel/DWvrphSz2x5/?igsh=MWx2Zmp0bG5kNTZ3OQ==

https://www.newsics.com/2026/04/08/icai-to-conduct-ca-final-exam-only-twice-a-year/

TAGGED:Married woman befriends minor boy on social media; invites him to hotelrapes him: Watch video
Share This Article
Facebook Twitter Copy Link Print
Previous Article ವರ್ಷಕ್ಕೆ ಎರಡು ಬಾರಿ ಮಾತ್ರ CA ಫೈನಲ್ ಪರೀಕ್ಷೆ ನಡೆಸಲು ಮುಂದಾದ ICAI
Next Article ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?