Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ
ದೇಶಕರ್ನಾಟಕಪ್ರಮುಖ

ಏ. 15 ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್ 15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಶ್ರೀ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.  ಏ.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀ ಕ್ಷೇತ್ರದಲ್ಲಿ ಡಾ. ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾದ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್ 10 ರಿಂದ 15 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

https://www.newsics.com/2026/04/08/rain-forecast-in-the-state-today-yellow-alert-for-three-districts/

TAGGED:Prime Minister Modi to visit Adi Chunchanagiri on April 15
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಇಂದು ಮಳೆಯ ಮುನ್ಸೂಚನೆ : ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ : ಮಿಲಿಟರಿ ಘಟಕಗಳಿಗೆ ಎಚ್ಚರಿಕೆ ನೀಡಿದ ಮೊಜ್ತಬಾ ಖಮೇನಿ

Popular Posts

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?