Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ, 250 ಮಂದಿ ಸಾವು
ದೇಶಪ್ರಮುಖವಿದೇಶ

ಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ, 250 ಮಂದಿ ಸಾವು

Share
1 Min Read
SHARE

newsics.com

ಬೈರುತ್ : ಅಮೆರಿಕ ಮತ್ತು ಇರಾನ್  ನಡುವಿನ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ, ಇಸ್ರೇಲ್  ಮಿಲಿಟರ್​ ಟೀಮ್​ ಲೆಬನಾನ್ ಮೇಲೆ ಅತಿದೊಡ್ಡ ದಾಳಿ ನಡೆಸಿದೆ. ಈ ದಾಳಿ ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಜನರನ್ನ ಬಲಿ ಪಡೆದುಕೊಂಡಿದೆ. ದಾಳಿಯಲ್ಲಿ 1,100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬೈರುತ್‌ನ ಬೀದಿಗಳಲ್ಲಿ ಐದು ಬೃಹತ್ ಸ್ಫೋಟಗಳು ಸಂಭವಿಸಿದ್ದು, ಕ್ಷಣದಲ್ಲೇ ದಟ್ಟ ಹೊಗೆ ಆವರಿಸಿದ್ದು,ಇಡೀ ನಗರವನ್ನು ನಡುಗಿಸಿದವು. ಇಸ್ರೇಲಿ ಮಿಲಿಟರಿ ಕೇವಲ 10 ನಿಮಿಷಗಳಲ್ಲಿ ಏಕಕಾಲದಲ್ಲಿ 100 ಕ್ಕೂ ಹೆಚ್ಚು ಸಿಡಿಮದ್ದು ಸಿಡಿಸಿದ್ದು, ಹೆಜ್ಬೊಲ್ಲಾ ಕಮಾಂಡ್ ಕೇಂದ್ರಗಳು ಮತ್ತು ಮಿಲಿಟರಿ ನೆಲೆಗಳು ಮೇಲೆ ಅಟ್ಯಾಕ್ ನಡೆದಿದೆ.

ಈ ದಾಳಿಯಲ್ಲಿ ಬೈರುತ್‌ನಲ್ಲೇ 91 ಜನರು ಸೇರಿದಂತೆ ಒಟ್ಟು 254 ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯವು 182 ಸಾವುಗಳನ್ನು ದೃಢಪಡಿಸಿದೆ.

https://www.newsics.com/2026/04/09/it-is-not-a-crime-to-marry-a-second-wife-while-still-married-to-the-first-one-high-court-rules/

TAGGED:250 ಮಂದಿ ಸಾವುಕದನ ವಿರಾಮದ ಬೆನ್ನಲ್ಲೇ ಇಸ್ರೇಲ್​ ಭೀಕರ ದಾಳಿ
Share This Article
Facebook Twitter Copy Link Print
Previous Article ಮೊದಲ ಪತ್ನಿ ಇರುವಾಗಲೇ 2ನೇ ಮದುವೆಯಾಗುವುದು ಅಪರಾಧವಲ್ಲ ; ಹೈಕೋರ್ಟ್ ಮಹತ್ವದ ತೀರ್ಪು
Next Article ಋತುಚಕ್ರದ ರಜೆ : ಸರ್ಕಾರದ ನಿರ್ಧಾರ ಸಮರ್ಥಿಸಿ ಅರ್ಜಿ, ವಿಚಾರಣೆಗೆ ಕೋರ್ಟ್ ಒಪ್ಪಿಗೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?