Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು
ದೇಶಪ್ರಮುಖ

ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು

Share
1 Min Read
SHARE

ಲಖನೌ: ಉತ್ತರ ಪ್ರದೇಶದ ಮಥುರಾದ ಯಮುನಾ ನದಿಯ(Yamuna river) ಕೇಶಿ ಘಾಟ್​ನಲ್ಲಿ ಇಂದು(ಏ. 10) ಪಂಜಾಬ್​ನ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿ ಘಟನೆ ನಡೆದಿದೆ. ಲೂದಿಯಾನದಿಂದ ಬಂದ 30ಕ್ಕೂ ಹೆಚ್ಚು ಮಂದಿಯ ಗುಂಪು ಎರಡು ದೋಣಿಗಳನ್ನು ಬಾಡಿಗೆ ಪಡೆದು ಯಮುನಾ ನದಿಯಲ್ಲಿ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. ಈ ವೇಳೆ ಹಠಾತ್ ದೋಣಿ ಮಗುಚಿ ಬಿದ್ದಿದೆ. 22 ಜನರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದು, ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪ್ರತ್ಯಕ್ಷದರ್ಶಿಯ ಪ್ರಕಾರ, ಜೋರಾದ ಗಾಳಿಯಿಂದಾಗಿ ದೋಣಿ ನದಿಯ ಮಧ್ಯದಲ್ಲಿ ತೀವ್ರವಾಗಿ ತೂಗಾಡಲು ಪ್ರಾರಂಭಿಸಿತು, ಅದರ ವೇಗ ಹೆಚ್ಚಾಯಿತು ಮತ್ತು ಅದು ಪಾಂಟೂನ್ ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಮಗುಚಿ ಬಿತ್ತು ಎಂದು ಹೇಳಿದ್ದಾರೆ.

ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(SDRF) ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಹಾಗೂ ಸುಮಾರು 50 ಸ್ಥಳೀಯ ಡೈವರ್‌ಗಳ ತಂಡಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬಿರುಗಾಳಿಯಿಂದಾಗಿ ದೋಣಿ ನದಿಯ ಮಧ್ಯದಲ್ಲಿ ತೂಗಾಡಲು ಪ್ರಾರಂಭಿಸಿತು ಮತ್ತು ಅದರ ವೇಗ ಹೆಚ್ಚಾಗಿ ಅದು ಪಾಂಟೂನ್ ಸೇತುವೆಗೆ ಡಿಕ್ಕಿ ಹೊಡೆದು ಮುಳುಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

TAGGED:Boat carrying 30 devotees capsizes in Yamuna river in Mathura; 10 dead
Share This Article
Facebook Twitter Copy Link Print
Previous Article ಕೊಡವರ ಮನಗೆದ್ದ ರಶ್ಮಿಕಾ ಮಂದಣ್ಣ
Next Article 10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?