ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಮಥುರಾದ ಯಮುನಾ ನದಿಯ(Yamuna river) ಕೇಶಿ ಘಾಟ್​ನಲ್ಲಿ ಇಂದು(ಏ. 10) ಪಂಜಾಬ್​ನ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿ ಘಟನೆ ನಡೆದಿದೆ. ಲೂದಿಯಾನದಿಂದ ಬಂದ 30ಕ್ಕೂ ಹೆಚ್ಚು ಮಂದಿಯ ಗುಂಪು ಎರಡು ದೋಣಿಗಳನ್ನು ಬಾಡಿಗೆ ಪಡೆದು ಯಮುನಾ ನದಿಯಲ್ಲಿ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. ಈ ವೇಳೆ ಹಠಾತ್ ದೋಣಿ ಮಗುಚಿ ಬಿದ್ದಿದೆ. 22 ಜನರನ್ನು ಸ್ಥಳೀಯರು ಮತ್ತು ಪೊಲೀಸರು … Continue reading ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು