Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ SSLC ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆ ಜಾರಿ
ಕರ್ನಾಟಕದೇಶಪ್ರಮುಖ

ಕರ್ನಾಟಕ SSLC ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆ ಜಾರಿ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಬೆಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಕ್ರಮದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ಹೊಸ ನಿಯಮದ ಜಾರಿಯಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳು 625ರಿಂದ 525ಕ್ಕೆ ಇಳಿಕೆಯಾಗಲಿವೆ. ತೃತೀಯ ಭಾಷೆ ಮತ್ತು ಎನ್ಎಸ್ಕ್ಯೂಎಫ್ (NSQF) ವಿಷಯಗಳಿಗೆ ಅಂಕಗಳ ಬದಲು ವಿದ್ಯಾರ್ಥಿಗಳ ಸಾಧನೆಯನ್ನು ಗ್ರೇಡ್ಗಳ ಮೂಲಕ ಅಳೆಯಲಾಗುತ್ತದೆ.

A ಗ್ರೇಡ್: 80 ರಿಂದ 100 ಅಂಕ ಗಳಿಸಿದವರಿಗೆ.

B ಗ್ರೇಡ್: 50 ರಿಂದ 79 ಅಂಕ ಗಳಿಸಿದವರಿಗೆ.

C ಗ್ರೇಡ್: 49 ರವರೆಗೆ ಅಂಕ ಪಡೆದವರಿಗೆ.

 

ಈ ಕರಡು ಅಧಿಸೂಚನೆಯ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಇಲಾಖೆಯು 7 ದಿನಗಳ ಕಾಲಾವಕಾಶ ನೀಡಿದೆ. ಆಸಕ್ತರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ತಮ್ಮ ಅಭಿಪ್ರಾಯಗಳನ್ನು ತಲುಪಿಸಬಹುದಾಗಿದೆ.

https://www.newsics.com/2026/04/12/another-farmer-killed-in-wild-elephant-attack/

TAGGED:Grading system implemented in Karnataka SSLC third language exam
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ
Next Article ಮಗನಿಗೆ ವಿರಾಟ್ ಎಂದು ನಾಮಕರಣ ಮಾಡಿದ RCB ಫ್ಯಾನ್ಸ್ ದಂಪತಿ : ವಿಡಿಯೋ ನೋಡಿ

Popular Posts

Bangalore Flyover Band ಬೆಂಗಳೂರು ವಾಹನ ಸವಾರರಿಗೆ ಅಲರ್ಟ್! 8 ದಿನ ಈ ಪ್ರಮುಖ ಫ್ಲೈಓವರ್ ಬಂದ್

2 Min Read

Renukaswamy Case|ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

2 Min Read

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Astrology ಮಿಥುನ ರಾಶಿಗೆ ಮಂಗಳನ ಪ್ರವೇಶ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

3 Min Read
ದೇಶಪ್ರಮುಖ

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read
ದೇಶಆರೋಗ್ಯಟೇಸ್ಟ್ಪ್ರಮುಖವೈರಲ್

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read
ದೇಶಪ್ರಮುಖ

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?