Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?
ಪ್ರಮುಖಮನರಂಜನೆ

ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?

Share
1 Min Read
SHARE

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮದಾನಿ ಅವರು ಗಾಯಕಿ ಆಶಾ ಭೋಂಸ್ಲೆ ಅವರ ಸಾವಿನ ಬಗ್ಗೆ ಮಾತನಾಡಿದ್ದಾರೆ.

ಹೌದು , ಈ ಕುರಿತು ಮಾತನಾಡಿದ ವೈದ್ಯರು, ಬಹು ಅಂಗಾಂಗ ವೈಫಲ್ಯದಿಂದಾಗಿ ಆಶಾ ಭೋಂಸ್ಲೆ ನಿಧನರಾಗಿದ್ದಾಗಿ ಮಾಹಿತಿ ನೀಡಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರಿಗೆ ತುರ್ತು ವೈದ್ಯಕೀಯ ಸೇವೆಗಳ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು, ಆದರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರನ್ನು ಉಳಿಸಲಾಗಲಿಲ್ಲ ಎಂದು ಡಾ. ಸಮದಾನಿ ಅವರು ಮಾಹಿತಿ ನೀಡಿದರು.

ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಂಸ್ಲೆ ತಮ್ಮ ಸುಮಧುರ ಧ್ವನಿಯಿಂದ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿಯೂ ಸ್ಥಾನ ಪಡೆದಿದ್ದಾರೆ. ಚಲನಚಿತ್ರ ಗೀತೆಗಳಿಂದ ಹಿಡಿದು ಪಾಪ್, ಗಜಲ್‌ಗಳು, ಭಜನೆಗಳು ಮತ್ತು ಶಾಸ್ತ್ರೀಯ ಸಂಗೀತ ಸೇರಿದಂತೆ ಒಟ್ಟು 14 ಭಾಷೆಗಳ 12,000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಆಶಾ ಭೋಂಸ್ಲೆ ಗ್ರ್ಯಾಮಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಗಾಯಕಿ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ.

ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ

TAGGED:What was the real cause of Asha Bhosle's death? What did the doctors say?
Share This Article
Facebook Twitter Copy Link Print
Previous Article ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ
Next Article ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?