Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ ಶೈಲಿಯಲ್ಲಿ ಅಟ್ಯಾಕ್: ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ
ಕರ್ನಾಟಕಪ್ರಮುಖ

ಸಿನಿಮಾ ಶೈಲಿಯಲ್ಲಿ ಅಟ್ಯಾಕ್: ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Share
1 Min Read
SHARE

https://youtube.com/shorts/lsgNUyCTs8Y?si=OuKr-U-hBu1JK7p1

newsics.com

ವಿಜಯಪುರ: ಥಾರ್ ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತೆರಳುತ್ತಿದ್ದಾಗ ಸಿನಿಮಾ ಶೈಲಿಯಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಉದ್ಯಮಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಹೊರವಲಯದ ಅಲಿಯಾಬಾದ್ ಬಳಿ ನಡೆದಿದೆ.

ರಾಜು ಕಡೆ ಕೊಲೆಯಾದ ದುರ್ದೈವಿ. ರಿಯಲ್ ಎಷ್ಟೇ ಜೊತೆಗೆ ಕೃಷಿಯನ್ನೂ ಮಾಡುತ್ತಿದ್ದ ರಾಜು ಕಡೆ ವಿಜಯಪುರದತ್ತ ಬರುತ್ತಿದ್ದಾಗ ಹಂತಕರು ಥಾರ್ ಜೀಪ್ ಗೆ ಟಿಪ್ಪರ್ ಲಾರಿ ಗುದ್ದಿದ್ದಾರೆ. ಬಳಿಕ ರಾಜು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಸದಹ್ಯವದಂತೆ ಜೀಪಿನ ಡೋರ್ ಓಪನ್ ಆಗದಂತೆ ಮಾಡಲು ಕಲ್ಲಿನಿಂದ ಜಜ್ಜಿ ಲಾಕ್ ಮಾಡಿದ್ದಾರೆ. ಬಳಿಕ ತಲೆಯ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ.

ಹಳೇ ದ್ವೇಷವೇ ಕೊಲೆಗೆ ಕಾರಣ ಎನ್ನಲಗಿದೆ. ಹಂತಕರು ಹಲವು ದಿನಗಳಿಂದ ರಾಜು ಕೊಲೆಗೆ ಸಂಚು ರೂಪಿಸಿದ್ದರು. ಏಕಾಂಗಿಯಾಗಿ ಓಡಾಡುವುದನ್ನೇ ಕಾದು ವ್ಯವಸ್ಥಿತವಾಗಿ ಹತ್ಯೆ ,ಮಾಡಿ ಪರಾರಿಯಾಗಿದ್ದಾರೆ.

ರಾಜು ಪತ್ನಿ ಇಟಾಬಾಯಿ ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

https://www.newsics.com/2026/04/15/pm-to-visit-adichunchanagiri-mutt-today-security-tightened-everywhere/

TAGGED:Cinema-style attack: Murder of real estate tycoon
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 15-04-2026, ಬುಧವಾರ
Next Article ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1400 ಅಂಕ ಏರಿಕೆ : ದಿಢೀರ್‌ ಏರಿಕೆಗೆ ಇಲ್ಲಿವೆ 5 ಕಾರಣ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?