Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲಿನ ಬೇಗೆಯ ನಡುವೆ ವರುಣನ ಎಂಟ್ರಿ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!
ಕರ್ನಾಟಕಪ್ರಮುಖ

ಬಿಸಿಲಿನ ಬೇಗೆಯ ನಡುವೆ ವರುಣನ ಎಂಟ್ರಿ : ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ!

Share
1 Min Read
SHARE

https://youtube.com/shorts/mbdlQ4YCz3Y?si=RXILmDB-TWH7l87U

newsics.com

ಸುಡುವ ಬಿಸಿಲಿನಿಂದ ಹೈರಾಣಾಗಿರುವ ಜನರಿಗೆ ಈಗ ಹವಾಮಾನ ಇಲಾಖೆ ಒಂದು ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಸಿಕ್ಕಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸದ್ಯ ಬಿಸಿಲಿನ ತಾಪ ಜೋರಾಗಿದ್ದರೂ, ಸಂಜೆ ಮತ್ತು ರಾತ್ರಿಯ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಅಥವಾ ಸಂಜೆ ಗುಡುಗು ಸಮೇತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ ವಿಜಯನಗರ ದಾವಣಗೆರೆ ಹಾವೇರಿ ಯಲ್ಲಿ ಭಾರೀ ಮಳೆ ಗಾಳಿ, ರೈತರಿಗೆ ಆಲಿಕಲ್ಲು ಎಚ್ಚರಿಕೆ ನೀಡಿದೆ.

ಇನ್ನು ಏಪ್ರಿಲ್ 18 ಮತ್ತು 19 ರಿಂದ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಲೆನಾಡಿನ ಭಾಗಗಳಾದ ಕೊಡಗು ಮತ್ತು ಹಾಸನದಲ್ಲಿ ರಾತ್ರಿಯ ವೇಳೆ ತಂಪಾದ ವಾತಾವರಣವಿದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಈಗಾಗಲೇ ತುಂತುರು ಮಳೆಯ ಸಿಂಚನವಾಗುವ ಸಾಧ್ಯತೆಯಿದೆ. ಏಪ್ರಿಲ್ 19ರ ನಂತರ ಮಲೆನಾಡು ಸಂಪೂರ್ಣ ತಂಪಾಗಲಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಸ್ಥಿತಿಗತಿ- ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಧಾರವಾಡದ ಜನರಿಗೆ ಮಳೆಯ ಸಿಹಿ ಸುದ್ದಿ ಸಿಕ್ಕಿದೆ. ಸಂಜೆ ವೇಳೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದ್ದರೆ, ಏಪ್ರಿಲ್ 20 ರಿಂದ ಈ ಭಾಗದಲ್ಲಿ ಮಳೆ ಚುರುಕುಗೊಳ್ಳಲಿದೆ.

https://www.newsics.com/2026/04/14/pm-modi-trump-hold-important-40-minute-discussion/

TAGGED:Varuna's entry amidst scorching sun: Meteorological Department warns these districts!
Share This Article
Facebook Twitter Copy Link Print
Previous Article ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ
Next Article ಇನ್ಮುಂದೆ ಆನ್‌ಲೈನ್‌ ನಲ್ಲೇ ಆಧಾರ್ ಮೊಬೈಲ್ ಸಂಖ್ಯೆ, ವಿಳಾಸವನ್ನು ಬದಲಾಯಿಸಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?