Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು
ಪ್ರಮುಖಮನರಂಜನೆ

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ FIR ದಾಖಲು

Share
1 Min Read
SHARE

ಕೇರಳದಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ನಟ ಪ್ರಕಾಶ್​ ರಾಜ್ ರಾಮಾಯಣದ ಬಗ್ಗೆ ಅತ್ಯಂತ ಕೆಟ್ಟದ್ದಾಗಿ ಮಾತನಾಡಿದ್ದಾರೆ.

ನಟ ಪ್ರಕಾಶ್ ರಾಜ್ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ಈಚೆಗೆ ರಾಮಾಯಣದ ಬಗ್ಗೆ ನೀಡಿದ ಹೇಳಿಕೆಗಾಗಿ ಪ್ರಕಾಶ್‌ ರಾಜ್‌ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಪ್ರಕಾಶ್, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಹೆಚ್ಚಿನ ವಿವರಗಳು ಅಧಿಕೃತವಾಗಿ ಇನ್ನೂ ಬಹಿರಂಗಗೊಂಡಿಲ್ಲ.

ಪ್ರಕಾಶ್‌ ರಾಜ್‌ ಹೇಳಿದ್ದೇನು?
ವೈರಲ್ ಆಗಿರುವ ವೀಡಿಯೊದಲ್ಲಿ, ಪ್ರಕಾಶ್ ರಾಜ್‌ ಕಾರ್ಯಕ್ರಮವೊಂದರಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿರುವುದು ಕಂಡುಬಂದಿದೆ. ರಾಮನನ್ನು ‘ಉತ್ತರ ಭಾರತೀಯ’ ಎಂದು ಕರೆದಿದ್ದಾರೆ ಮತ್ತು ರಾಮನು ತನ್ನ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣನೊಂದಿಗೆ ರಾವಣನ ಪ್ರದೇಶವಾಗಿದ್ದ ದಕ್ಷಿಣಕ್ಕೆ ಪ್ರಯಾಣ ಬೆಳೆಸಿದರು ಎಂದು ಹೇಳುವ ಮೂಲಕ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎನ್ನಲಾಗಿದೆ.

ರಾಮ ಲಕ್ಷ್ಮಣರ ಮನವಿಯನ್ನು ಪರಿಗಣಿಸಿದ ರಾವಣನು ‘ಡಿಸ್ಕೌಂಟ್’ ನೀಡುವಂತೆ ತನ್ನ ತಂಗಿಗೆ ಹೇಳಿದನು. ಆದರೆ ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ” ಎಂದು ಪ್ರಕಾಶ್‌ ರಾಜ್ ಹೇಳಿದ್ದರು. ಆಗ ಸಭೆಯಲ್ಲಿದ್ದ ಒಂದು ವರ್ಗದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರೆ, ಕೆಲವರು ತಟಸ್ಥರಾಗಿದ್ದರು. ಇದೇ ವೇಳೆ, ಕೇರಳಕ್ಕೆ ಭೇಟಿ ನೀಡುವ ಜನರು ಮಲಯಾಳಂ ಭಾಷೆಯನ್ನು ಚೆನ್ನಾಗಿ ತಿಳಿದಿರಬೇಕು ಎಂದು ಪ್ರಕಾಶ್‌ ರಾಜ್ ಹೇಳಿದ್ದರು.

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ ಕೇಳಿಬಂದಿದೆ. ‘ದೇಶದ್ರೋಹಿ’ ಎಂದು ಕರೆದಿರುವ ಕೆಲ ನೆಟ್ಟಿಗರು, ಉತ್ತರ ಮತ್ತು ದಕ್ಷಿಣದ ನಡುವೆ ಬಿರುಕು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಈ ಹೇಳಿಕೆಯಿಂದಾಗಿ ಪ್ರಕಾಶ ರಾಜ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿದೆ.

ಮಾರುಕಟ್ಟೆಗೆ ಲಗ್ಗೆಯಿಟ್ಟ ‘ಸನ್ನಿ ಬೀಚಸ್’ : ಇದರ ಬೆಲೆ ಎಷ್ಟು?

TAGGED:Controversial statement about Ramayana; FIR filed against actor Prakash Raj
Share This Article
Facebook Twitter Copy Link Print
Previous Article ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು
Next Article ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?