Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ
ಪ್ರಮುಖ

15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ

Share
1 Min Read
SHARE

ವಿದೇಶಗಳಿಂದ ಚಿನ್ನ ಮತ್ತು ಬೆಳ್ಳಿ ಆಮದು  ಮಾಡಿಕೊಳ್ಳಲು ಭಾರತದ 15 ಪ್ರಮುಖ ಬ್ಯಾಂಕುಗಳಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಎಸ್​ಬಿಐ, ಎಕ್ಸಿಸ್ ಬ್ಯಾಂಕ್, ಎಚ್​ಡಿಎಫ್​ಸಿ ಇತ್ಯಾದಿ 15 ಬ್ಯಾಂಕುಗಳು 2029ರ ಮಾರ್ಚ್ 31ರವರೆಗೂ ಚಿನ್ನ, ಬೆಳ್ಳಿಯನ್ನು ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಪಡೆದಿವೆ.

ಎರಡು ಬ್ಯಾಂಕುಗಳಿಗೆ ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳುವ ಅನುಮತಿ ಸಿಕ್ಕಿದೆ. ಅನುಮತಿ ಪಡೆದ ಬ್ಯಾಂಕುಗಳಲ್ಲಿ ಎರಡು ವಿದೇಶೀ ಬ್ಯಾಂಕುಗಳೂ ಸೇರಿವೆ.

ಸರ್ಕಾರದ ಅನುಮತಿ ಇಲ್ಲದೇ ಬ್ಯಾಂಕುಗಳು ಚಿನ್ನ ಮತ್ತು ಬೆಳ್ಳಿಯನ್ನು ಆಮದು ಮಾಡಿಕೊಳ್ಳುವಂತಿಲ್ಲ. 2026ರ ಮಾರ್ಚ್ 31ರವರೆಗೂ ಮಾತ್ರವೇ ಅನುಮತಿ ಇತ್ತು. ಆ ನಂತರ ಸರ್ಕಾರದಿಂದ ಯಾವುದೇ ಹೊಸ ಅಧಿಸೂಚನೆ ಬಂದಿರಲಿಲ್ಲ. ಹೀಗಾಗಿ, ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗಿದ್ದ ಸರಕುಗಳು ಕಸ್ಟಮ್ಸ್ ವಿಭಾಗದಲ್ಲೇ ಉಳಿದುಕೊಂಡಿದ್ದವು. ಇದರಿಂದ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇರದ ಪರಿಸ್ಥಿತಿ ಬರುವುದರಲ್ಲಿತ್ತು.

ಭಾರತದಲ್ಲಿ ಚಿನ್ನಕ್ಕೆ ತಗ್ಗಿದ ಬೇಡಿಕೆ

ಭಾರತದಲ್ಲಿ 2025ರಲ್ಲಿ ಚಿನ್ನಕ್ಕೆ ಇರುವ ಬೇಡಿಕೆ 710.9 ಮೆಟ್ರಿಕ್ ಟನ್​ಗೆ ಇಳಿದಿದೆ. ವರ್ಲ್ಡ್ ಗೋಲ್ಡ್ ಕೌನ್ಸಿಲ್ ಪ್ರಕಾರ ಇದು ಐದು ವರ್ಷದಲ್ಲೇ ಅತ್ಯಂತ ಕಡಿಮೆ ಬೇಡಿಕೆ ಎನಿಸಿದೆ. ಚಿನ್ನಕ್ಕೆ ಬೇಡಿಕೆ ಕಡಿಮೆ ಆಗಲು ಗ್ರಾಹಕರ ಖರೀದಿ ನಿರಾಸಕ್ತಿ ಪ್ರಮುಖ ಕಾರಣವಿರಬಹುದು. ಚಿನ್ನಕ್ಕೆ ಡಿಮ್ಯಾಂಡ್ ಕಡಿಮೆಗೊಂಡರೆ ಅದು ದೇಶದ ಆರ್ಥಿಕತೆಗೆ ಸಕಾರಾತ್ಮಕ ಕೊಡುಗೆ ನೀಡಬಲ್ಲುದು.

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು

TAGGED:Government grants 3-year permission to 15 banks to import gold and silver
Share This Article
Facebook Twitter Copy Link Print
Previous Article ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು
Next Article ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?