Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ
ಕರ್ನಾಟಕಪ್ರಮುಖ

ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಬಿಸಿಲಿನ ತಾಪಮಾನ ಏರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರು ಮನೆಗಳಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಟ್ಟಡ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ದುಡಿಯುವ ವರ್ಗ ಬಿಸಿಲಿನ ಝಳಕ್ಕೆ ತತ್ತರಿಸಿದೆ. ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬಿಸಿಲೂರು ಎಂದೇ ಎಂದು ಹೆಸರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಇದೇ ವಾರದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಝಳಕ್ಕೆ ಕೆಲಸಕ್ಕೆ ಹೋಗುವ ಜನರು ಭಯಭೀತಗೊಂಡಿದ್ದಾರೆ. ಬಿರು ಬಿಸಿಲಿನ ಹೊಡೆತಕ್ಕೆ ಸರ್ಕಾರಿ ಕಚೇರಿಯ ಸಮಯದಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಆದರೆ ಜನ ಮಾತ್ರ ಪಾರ್ಕ್​​ಗಳಲ್ಲಿನ ಗಿಡ ಮರಗಳ ನೆರಳಿನ ಆಶ್ರಯ ಪಡೆಯುತ್ತಿದ್ದಾರೆ.

ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್, ಚಿಂಚೋಳಿ ತಾಲೂಕಿನ ಐನಾಪೂರದಲ್ಲಿ 44 ಡಿಗ್ರಿ ಸೆಲ್ಸಿಯಸ್, ಅಫಜಲಪುರ ತಾಲೂಕಿನ ಆನೂರ್​ನಲ್ಲಿ 44 ಸೆಲ್ಸಿಯಸ್, ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲಿ 44 ಡಿಗ್ರಿ ಸೆಲ್ಸಿಯಸ್ ಹೀಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗ್ತಿದೆ.

ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆಲವು ದಿನ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೂ ಮನೆಯಿಂದ ಹೊರಹೋಗುವುದನ್ನು ತಪ್ಪಿಸಬೇಕಿದೆ‌. ಬಿಸಿ ಗಾಳಿ ಬೀಸುತ್ತಿರುವ ಹಿನ್ನಲೆ ಈಗಾಗಲೇ ಆರೇಂಜ್ ಅಲಟ್೯ ಘೋಷಣೆ ಸಹ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಆದೇಶ ಹೊರಡಿಸಿದ್ದಾರೆ.

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೂ ಗಂಭಿರ ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ವಯೋವೃದ್ಧರಲ್ಲಿ ಡಿಹೈಡ್ರೇಶನ್ ಉಂಟಾಗಿ ವಾಂತಿ, ಭೇದಿ ಸೇರಿದಂತೆ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

https://www.newsics.com/2026/04/17/date-fixed-for-the-start-of-the-sarigamapa-little-champs-show/

TAGGED:Kalaburagi reels under the onslaught of the monsoon: Orange Alert declared
Share This Article
Facebook Twitter Copy Link Print
Previous Article ಸರಿಗಮಪ ಲಿಟಲ್ ಚಾಂಪ್ಸ್ ಶೋ ಆರಂಭಕ್ಕೆ ಡೇಟ್ ಫಿಕ್ಸ್
Next Article ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?