Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಾಠಿ ಕಲಿಸದಿದ್ದರೆ ಶಾಲೆ ಮಾನ್ಯತೆ ರದ್ದು, ಲಕ್ಷ ರೂ. ದಂಡ! ಕರ್ನಾಟಕದಲ್ಲೂ ಇಂಥ ನೀತಿ ಜಾರಿಯಾಗತ್ತಾ?
ಕರ್ನಾಟಕದೇಶಪ್ರಮುಖ

ಮರಾಠಿ ಕಲಿಸದಿದ್ದರೆ ಶಾಲೆ ಮಾನ್ಯತೆ ರದ್ದು, ಲಕ್ಷ ರೂ. ದಂಡ! ಕರ್ನಾಟಕದಲ್ಲೂ ಇಂಥ ನೀತಿ ಜಾರಿಯಾಗತ್ತಾ?

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಮಹಾರಾಷ್ಟ್ರದ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಮರಾಠಿ ಭಾಷೆಯನ್ನು ಕಡ್ಡಾಯವಾಗಿ ಬೋಧಿಸದಿದ್ದರೆ 1 ಲಕ್ಷ ರೂ. ದಂಡ ಹಾಗೂ ಮಾನ್ಯತೆ ರದ್ದುಗೊಳಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಎಚ್ಚರಿಸಿದೆ. 2020ರ ಕಾಯಿದೆಯ ಅನ್ವಯ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಎಲ್ಲಾ ಆಟೋ ಮತ್ತು ಕ್ಯಾಬ್‌ ಚಾಲಕರು ಕಡ್ಡಾಯವಾಗಿ ಮರಾಠಿ ಕಲಿತಿರಬೇಕು ಎಂದು ಇತ್ತೀಚೆಗೆ ಸರ್ಕಾರ ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಶಾಲೆಗಳಿಗೂ ಕಠಿಣ ಸೂಚನೆ ರವಾನಿಸಿದೆ.

2020ರ ಮಹಾರಾಷ್ಟ್ರ ಕಡ್ಡಾಯ ಮರಾಠಿ ಬೋಧನೆ ಕಾಯಿದೆ ಪ್ರಕಾರ, 1ರಿಂದ 10ನೇ ತರಗತಿವರೆಗೆ ಮರಾಠಿಯನ್ನು ಒಂದು ಭಾಷೆಯಾಗಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಠರಾವು ಹೊರಡಿಸಿದ್ದು ಅದರಲ್ಲಿ ‘ಎಲ್ಲಾ ಶಾಲೆಗಳಲ್ಲಿ ಮರಾಠಿ ಕಡ್ಡಾಯವಾಗಿ ಬೋಧಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಘೋಷಿಸಿದೆ. ವಿಶೇಷವಾಗಿ ಕೇಂದ್ರೀಯ ಬೋರ್ಡ್‌ಗಳಿಗೆ (ಸಿಬಿಎಸ್‌ಇ/ಐಸಿಎಸ್‌ಇ) ಸಂಬಂಧಿಸಿದ ಅನೇಕ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಂದಿನ 2 ತಿಂಗಳ ಅವಧಿಯಲ್ಲಿ ಶಾಲೆಗಳಲ್ಲಿ ಮರಾಠಿ ಕಲಿಕೆ ನಿಯಮ ಪಾಲನೆ ಕುರಿತು ತಪಾಸಣೆ ನಡೆಸಲಾಗುವುದು. ನಿಯಮ ಉಲ್ಲಂಘಿಸಿದ ಶಾಲೆಗಳಿಗೆ ಈ ಬಗ್ಗೆ ಉತ್ತರಿಸಲು 15 ದಿನಗಳ ಗಡುವು ನೀಡಲಾಗುವುದು.

https://www.newsics.com/2026/04/19/scattered-hailstorms-accompany-heat-wave-in-the-state/

TAGGED:fined Rs. 1 lakh! Will such a policy be implemented in Karnataka too?If Marathi is not taughtschool recognition will be cancelled
Share This Article
Facebook Twitter Copy Link Print
Previous Article Akshaya Triteeya Special ಇಂದು qpಅಕ್ಷಯ ತೃತೀಯ: ಚಿನ್ನದ ದರದಲ್ಲಿ ಅಸ್ಥಿರತೆ; ಖರೀದಿ ಮುನ್ನ ಇರಲಿ ಎಚ್ಚರ
Next Article ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026 ಪಟ್ಟ ಮುಡಿಗೇರಿಸಿಕೊಂಡ ಸಾಧ್ವಿ ಶೈಲ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?