Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ, ಎಚ್ಚರಿಕೆ ಫಲಕ ಅಳವಡಿಸಲು ಕೃಷಿ ಸಚಿವರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ, ಎಚ್ಚರಿಕೆ ಫಲಕ ಅಳವಡಿಸಲು ಕೃಷಿ ಸಚಿವರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಕೃಷಿಹೊಂಡಗಳಿಗೆ ಬೇಲಿ ನಿರ್ಮಿಸಿ, ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಬಳಕೆಯಲ್ಲಿ ಇಲ್ಲದ ಮತ್ತು ಸುಸ್ಥಿತಿಯಲ್ಲಿ ಇಲ್ಲದ ಕೃಷಿ ಹೊಂಡಗಳನ್ನು ಮುಚ್ಚಿಸಬೇಕು. ಕೃಷಿ ಇಲಾಖೆ, ಪಂಚಾಯತ್ ಸಂಸ್ಥೆಗಳು ಪರಿಶೀಲನೆ ನಡೆಸುವಂತೆ ಮಾಡಿ ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಕೃಷಿ ಸಚಿವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಕೃಷಿಹೊಂಡಗಳಲ್ಲಿ ಮಕ್ಕಳು ಮುಳುಗಿ ಮೃತಪಟ್ಟ ಘಟನೆಗಳು ನಡೆದಿವೆ. ಹೀಗಾಗಿ ಕೃಷಿಹೊಂಡಗಳಿಗೆ ಬೇಲಿ ಹಾಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ರೈತರ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಿಗಾಗಿ ನೀರಿನ ಸಂಗ್ರಹಕ್ಕೆ ಕೃಷಿಹೊಂಡಗಳನ್ನು ನಿರ್ಮಿಸಲಾಗುತ್ತದೆ. ಇತ್ತೀಚೆಗೆ ಅನೇಕ ದುರಂತಗಳು ನಡೆದಿವೆ.

ಕೃಷಿ ಹೊಂಡಗಳಿಗೆ ಬೆಲೆ ಮತ್ತು ಎಚ್ಚರಿಕೆ ಫಲಕ ಇಲ್ಲದಿರುವುದು ಸ್ಥಳೀಯ ಮಟ್ಟದಲ್ಲಿ ಮೇಲ್ವಿಚಾರಣೆ ಕೊರತೆ ಇದೆ. ಕೃಷಿ ಹೊಂಡಗಳ ಬಳಿ ಮಕ್ಕಳು, ಸಾರ್ವಜನಿಕರು, ಜಾನುವಾರುಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

https://www.newsics.com/2026/04/18/how-to-cool-your-home-without-electricity-bills-using-old-cotton-sarees/

TAGGED:Speaker U.T. Khader writes to Agriculture Minister to install fences and warning signs for all agricultural pits across the state
Share This Article
Facebook Twitter Copy Link Print
Previous Article Today is Akshaya Triteeya ಇಂದು ಅಕ್ಷಯ ತೃತೀಯ: ಚಿನ್ನ ಬೆಳ್ಳಿ ಕೊಳ್ಳಲಾಗದಿದ್ದರೆ ಇವನ್ನಾದರೂ ಮನೆಗೆ ತನ್ನಿ
Next Article ರಾಜ್ಯದಲ್ಲಿ ಇಂದಿನಿಂದ ಮನೆ ಮನೆ ಜನಗಣತಿ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?