Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ನಿಗದಿ
ಕರ್ನಾಟಕದೇಶಪ್ರಮುಖ

ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ನಿಗದಿ

Share
1 Min Read
SHARE

newsics.com

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ವಿಧಿಸುವ ನೂತನ ಪದ್ದತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಆಸ್ಟ್ರೇಲಿಯಾ, ಯುರೋಪ್ ನಲ್ಲಿ ಚಾಲ್ತಿಯಲ್ಲಿರುವ ಆಲ್ಕೋಹಾಲ್ ಇನ್ ಬಿವರೇಜ್(ಎಐಬಿ) ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಗೋಲ್ಡ್ ಸ್ಟ್ಯಾಂಡರ್ಡ್ ಎಂದು ಪರಿಗಣಿಸಲಾಗಿದೆ. ಈ ಹೊಸ ನೀತಿಯ ಪ್ರಕಾರ ಮದ್ಯದ ಬಾಟಲಿಯಲ್ಲಿ ಇರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ ನಿಗದಿಪಡಿಸಲಾಗುವುದು. ಈ ಮೂಲಕ ಆಲ್ಕೋಹಾಲ್ ಇನ್ ಬಿವರೇಜ್ ಆಧಾರಿತ ತೆರಿಗೆ ವ್ಯವಸ್ಥೆ ಜಾರಿಗೆ ತರುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕ ಆಗಲಿದೆ.

ಅಬಕಾರಿ ಇಲಾಖೆಯ ಆದಾಯ ಹೆಚ್ಚಳ, ಅಬಕಾರಿ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ, ಸ್ಪರ್ಧಾತ್ಮಕತೆ ಮೂಲಕ ಉದ್ಯಮವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಕರ್ನಾಟಕ ಅಬಕಾರಿ ಕಾಯ್ದೆ 1965ರ ಸೆಕ್ಷನ್ 71ರ ಅಡಿ ಆಲ್ಕೋಹಾಲ್ ಇನ್ ಬಿವರೇಜ್ ಪದ್ಧತಿ ಜಾರಿಗೊಳಿಸುತ್ತಿದೆ. ಅಧಿಸೂಚನೆ ಪ್ರಕಟಿಸಲಾಗಿದ್ದು ಸಾರ್ವಜನಿಕರ ಅಭಿಪ್ರಾಯ ಆಕ್ಷೇಪಣೆ ಸಲ್ಲಿಸಲು ಏಳು ದಿನ ಕಾಲಾವಕಾಶ ನೀಡಲಾಗಿದೆ. ನಂತರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

https://www.newsics.com/2026/04/20/bank-staff-says-if-you-want-kannada-complain-to-nirmala-sitharaman/

TAGGED:duty is set based on the alcohol content in liquor.For the first time in the country
Share This Article
Facebook Twitter Copy Link Print
Previous Article ಕನ್ನಡ ಬೇಕಾದರೆ ನಿರ್ಮಲಾ ಸೀತಾರಾಮನ್‌ಗೆ ದೂರು ಕೊಡಿ ಎಂದ ಬ್ಯಾಂಕ್‌ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ
Next Article ಹೋರ್ಮುಜ್‌ನಲ್ಲಿ ಅಮೆರಿಕದ ಯುದ್ಧನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?