Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ಶನಿ ಮಹರ್ದಶೆ ಶುರು: ಈ ರಾಶಿಗಳ ಜನರಿಗೆ 19 ವರ್ಷ ರಾಜಯೋಗ!
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

ASTRO ಶನಿ ಮಹರ್ದಶೆ ಶುರು: ಈ ರಾಶಿಗಳ ಜನರಿಗೆ 19 ವರ್ಷ ರಾಜಯೋಗ!

Share
2 Min Read
SHARE

newsics.com

ASTRO

ನಾವು ಮಾಡುವ ಕರ್ಮಗಳಿಗೆ ತಕ್ಕ ಫಲವನ್ನು ಶನಿದೇವ ನೀಡುತ್ತಾನೆ. ಇದೀಗ ಶನಿ ಮಹರ್ದಶೆ ಆರಂಭವಾಗಿದೆ. 19 ವರ್ಷಗಳ ಕಾಲ ನಡೆಯುವ ಈ ದೆಸೆಯು ಕೆಲವು ರಾಶಿಯವರಿಗೆ ಅದ್ಭುತ ಲಾಭಗಳನ್ನು ತಂದುಕೊಡಲಿದೆ.

ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿಯನ್ನು ನ್ಯಾಯದ ಅಧಿಪತಿ ಎಂದು ಪರಿಗಣಿಸಲಾಗುತ್ತದೆ.

ವ್ಯಕ್ತಿಯೊಬ್ಬ ತನ್ನ ಕರ್ಮಗಳಿಗೆ ಅನುಗುಣವಾಗಿ ಫಲ ಪಡೆಯುವ ಕಾಲವೇ ಶನಿ ಮಹರ್ದಶೆ. ಇದು ಬರೋಬ್ಬರಿ 19 ವರ್ಷಗಳ ಕಾಲ ಇರುತ್ತದೆ. ಈ ಸುದೀರ್ಘ ಅವಧಿಯಲ್ಲಿ ಶನಿದೇವನು ಮನುಷ್ಯನಿಗೆ ಶಿಸ್ತು, ತಾಳ್ಮೆ ಮತ್ತು ಜೀವನದ ಸತ್ಯಗಳನ್ನು ಕಲಿಸುತ್ತಾನೆ. ಹಾಗಾದರೆ ಈ ಶನಿ ಮಹರ್ದಶೆ ಯಾವ ರಾಶಿಗಳಿಗೆ ಲಾಭ ತರಲಿದೆ? ಯಾರಿಗೆ ಸಂಕಷ್ಟ ತರಲಿದೆ?

ಕೆಲವು ರಾಶಿಗಳಿಗೆ ಶನಿ ಅಧಿಪತಿಯಾಗಿದ್ದಾನೆ. ಇನ್ನು ಕೆಲವು ರಾಶಿಗಳಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ ಈ 19 ವರ್ಷಗಳು ಆ ರಾಶಿಗಳಿಗೆ ರಾಜಯೋಗ ತರಲಿದೆ. ಆ ರಾಶಿಗಳು ಯಾವುವೆಂದರೆ…

1. ತುಲಾ ರಾಶಿ:

ಶನಿಯು ತುಲಾ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುತ್ತಾನೆ. ಹಾಗಾಗಿ, ತುಲಾ ರಾಶಿಯವರಿಗೆ ಈ ದೆಸೆಯಲ್ಲಿ ಅಪಾರ ಕೀರ್ತಿ, ಪ್ರತಿಷ್ಠೆ, ಸಾಮಾಜಿಕ ಗೌರವ ಮತ್ತು ದೊಡ್ಡ ಯಶಸ್ಸು ಸಿಗುತ್ತದೆ. ಹಣಕಾಸಿನ ವಿಚಾರದಲ್ಲಿ ಇವರು ತೆಗೆದುಕೊಳ್ಳುವ ನಿರ್ಧಾರಗಳು ಅದ್ಭುತವಾಗಿ ಫಲ ನೀಡುತ್ತವೆ. ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುತ್ತಾರೆ.

2. ಮಕರ ರಾಶಿ:

ಮಕರ ರಾಶಿಗೆ ಶನಿಯೇ ಅಧಿಪತr. ಆದ್ದರಿಂದ ಈ ರಾಶಿಯವರಿಗೆ ಶನಿಯ ಆಶೀರ್ವಾದ ಯಾವಾಗಲೂ ಇರುತ್ತದೆ. ಈ ಮಹರ್ದಶೆಯು ಈ ರಾಶಿ.ಯವರಿಗೆ ತುಂಬಾ ಅದ್ಭುತವಾಗಿರುತ್ತದೆ. ವೃತ್ತಿಜೀವನದಲ್ಲಿ ಉತ್ತಮ ಪ್ರಗತಿ ಕಾಣುತ್ತಾರೆ. ಜೀವನದಲ್ಲಿ ಸ್ಥಿರತೆ ಸಿಗುತ್ತದೆ. ಈ ರಾಶಿಯವರು ಪಟ್ಟ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.

3. ಕುಂಭ ರಾಶಿ:

ಕುಂಭ ರಾಶಿಗೂ ಶನಿಯೇ ಅಧಿಪತಿ. ಈ ಸಮಯದಲ್ಲಿ ಈ ರಾಶಿಯವರ ಜೀವನದಲ್ಲೂ ಅದ್ಭುತಗಳು ನಡೆಯಲಿವೆ. ವಿಶೇಷವಾಗಿ ವೃತ್ತಿಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಒಳ್ಳೆಯ ಲಾಭ ಗಳಿಸುತ್ತಾರೆ.

ಕೆಲವು ರಾಶಿಯ ಅಧಿಪತಿಗಳೊಂದಿಗೆ ಶನಿಗೆ ಶತ್ರುತ್ವ ಇರುವುದರಿಂದ, ಅವರಿಗೆ ಈ ಸಮಯ ಸ್ವಲ್ಪ ಕಷ್ಟಕರವಾಗಿರುತ್ತದೆ.

ಮೇಷ ರಾಶಿ (Aries):

ಶನಿಯು ಮೇಷ ರಾಶಿಯಲ್ಲಿ ನೀಚ ಸ್ಥಾನದಲ್ಲಿರುತ್ತಾನೆ. ಆದ್ದರಿಂದ ಇವರು ಮಾನಸಿಕ ಒತ್ತಡ, ಕೆಲಸಗಳಲ್ಲಿ ವಿಳಂಬ ಮತ್ತು ಆರ್ಥಿಕ ಏರಿಳಿತಗಳನ್ನು ಎದುರಿಸಬೇಕಾಗಬಹುದು.

ಕರ್ಕಾಟಕ ರಾಶಿ (Cancer) & ಸಿಂಹ ರಾಶಿ (Leo):

ಈ ರಾಶಿಗಳ ಅಧಿಪತಿಗಳಾದ ಚಂದ್ರ ಮತ್ತು ಸೂರ್ಯನೊಂದಿಗೆ ಶನಿಗೆ ಆಗಿಬರುವುದಿಲ್ಲ. ಹಾಗಾಗಿ ಇವರಿಗೆ ಕುಟುಂಬದಲ್ಲಿ ಜಗಳ, ಸಂಬಂಧಗಳಲ್ಲಿ ಉದ್ವಿಗ್ನತೆ ಮತ್ತು ಅನವಶ್ಯಕ ನಿಂದನೆಗಳನ್ನು ಎದುರಿಸುವ ಸಾಧ್ಯತೆ ಇದೆ.

ಶನಿಯ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಈ ಪರಿಹಾರಗಳನ್ನು ಪಾಲಿಸಿ:

ಶನಿಯ ಕೆಟ್ಟ ಪರಿಣಾಮಗಳನ್ನು ಕಡಿಮೆ ಮಾಡಲು ಕೆಲವು ಪರಿಹಾರಗಳನ್ನು ಅನುಸರಿಸಬೇಕು. ಮುಖ್ಯವಾಗಿ ಶನಿವಾರದ ನಿಯಮಗಳನ್ನು ಪಾಲಿಸಬೇಕು. ಅಂದರೆ, ಆ ದಿನ ಉಪವಾಸ ಇರುವುದು, ಶನೇಶ್ವರನಿಗೆ ತೈಲಾಭಿಷೇಕ ಮಾಡುವುದು ಮಾಡಿದರೆ ಒಳ್ಳೆಯದಾಗುತ್ತದೆ. ಶನಿಯ ಆಶೀರ್ವಾದ ಪಡೆಯಲು ಹನುಮಾನ್ ಚಾಲೀಸಾ ಪಠಿಸಬೇಕು. ಕಪ್ಪು ಎಳ್ಳು, ಕಪ್ಪು ಬಟ್ಟೆ ಮತ್ತು ಕಬ್ಬಿಣದ ವಸ್ತುಗಳನ್ನು ದಾನ ಮಾಡಬೇಕು.

 

ಈ ದಿಕ್ಕಿನಲ್ಲಿ ಹಣ ಇಟ್ಟರೆ, ಮನೆಯಲ್ಲಿ ದುಡ್ಡಿಗೆ ಬರವೇ ಇರಲ್ಲ!

TAGGED:ASTRO Shani Mahardasha begins: 19 years of Raja Yoga for people of these zodiac signs!
Share This Article
Facebook Twitter Copy Link Print
Previous Article Personal Health ತಣ್ಣೀರು ಸ್ನಾನದಿಂದ ಲೈಂಗಿಕ ಉತ್ತೇಜನ ಸಾಧ್ಯವೇ? ತಜ್ಞರು ಹೇಳಿದ್ದೇನು?
Next Article ಬಿಸಿಲಿನ ತಾಪಕ್ಕೆ ಬೀದರ್ ಯುವಕ ಬಲಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?