ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು

ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 13 ಜನರು ಮೃತಪಟ್ಟ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್ ಬಳಿ ನಡೆದಿದೆ. ಇನ್ನೂ ಘಟನೆಯಲ್ಲಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.​ ಪ್ರಸಿದ್ಧ ‘ತ್ರಿಶೂರ್ ಪೂರಂ’ ಹಬ್ಬಕ್ಕಾಗಿ ಪಟಾಕಿಗಳನ್ನು ಸಿದ್ಧಪಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಎರಡು ಬಾರಿ ದೊಡ್ಡ ಮಟ್ಟದ ಸ್ಫೋಟಗಳು ಕೇಳಿಬಂದಿದ್ದು, ಇದರ ತೀವ್ರತೆಗೆ ಸುತ್ತಮುತ್ತಲ ಪ್ರದೇಶದ ನಿವಾಸಿಗಳು ಭೂಕಂಪ ಸಂಭವಿಸಿದೆ ಎಂದು ಬೆಚ್ಚಿಬಿದ್ದಿದ್ದರು. ಕೇರಳ ರಾಜ್ಯ ವಿಪತ್ತು … Continue reading ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು