ಜಾಗತಿಕ ಮಟ್ಟದ ಪ್ರಭಾವಿ ವ್ಯಕ್ತಿಗಳ ಪತನ : ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!
https://youtube.com/shorts/2gi1iB6d4H0?si=CNONE5w7sxEdw2CR newsics.com ರಾಜಕಾರಣ, ಪ್ರಕೃತಿ ವಿಕೋಪ, ರಾಜ್ಯ ರಾಜಕಾರಣ, ದೇಶದ ರಾಜಕಾರಣ, ದೇಶ ವಿದೇಶದ ಸಂಘರ್ಷಗಳು, ಬಾಂಬ್ ಸ್ಫೋಟ ಇತ್ಯಾದಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿಯುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು ಎನ್ನುವ ಗೂಢಾರ್ಥದ ಮಾತಿನ ಮೂಲಕ ಭವಿಷ್ಯ ನುಡಿದಿರುವ ಶ್ರೀಗಳು, ಇದುವರೆಗೂ ಯಾರು ಕಂಡಿರದ ಮತ್ತು ಕೇಳಿರದ ವಿಚಿತ್ರ ಸಂಗತಿಗಳು ನಡೆಯಲಿವೆ. ವಿಶ್ವದ ಪ್ರಮುಖ ದೇಶಗಳ ನಾಯಕರ ತಲೆದಂಡ. ಜಾಗತಿಕ … Continue reading ಜಾಗತಿಕ ಮಟ್ಟದ ಪ್ರಭಾವಿ ವ್ಯಕ್ತಿಗಳ ಪತನ : ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!
Copy and paste this URL into your WordPress site to embed
Copy and paste this code into your site to embed