Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿ ಶ್ರೀದೇವಿ ಆತ್ಮ ಹೇಳಿದ್ದೇನು? ಸಾವಿನ ರಹಸ್ಯ ಬಯಲು ಮಾಡಿದ ತನಿಖಾಧಿಕಾರಿ!
ದೇಶಪ್ರಮುಖಮನರಂಜನೆ

ನಟಿ ಶ್ರೀದೇವಿ ಆತ್ಮ ಹೇಳಿದ್ದೇನು? ಸಾವಿನ ರಹಸ್ಯ ಬಯಲು ಮಾಡಿದ ತನಿಖಾಧಿಕಾರಿ!

Share
1 Min Read
SHARE

newsics.com

ಭಾರತ ಚಿತ್ರರಂಗದ ಕಂಡ ಅತ್ಯಂತ ಯಶಸ್ವಿ ನಾಯಕಿಯರಲ್ಲಿ ಶ್ರೀದೇವಿ ಸಹ ಒಬ್ಬರು. ಶ್ರೀದೇವಿ ತೆರೆಯ ಮೇಲೆ ಹಾಗೂ ತೆರೆಯ ಆಚೆ ಏರಿಳಿತ ಜೀವನ ಕಂಡವರು. ಅವರ ಸಾವು ಸಹ ಸಾಕಷ್ಟು ಅನುಮಾನ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಂದಿಗೂ ಸಹ ಆಗಾಗ್ಗೆ ಸುದ್ದಿಯಲ್ಲಿರುವ, ಚರ್ಚೆಯಲ್ಲಿರುವ ನಟಿ ಶ್ರೀದೇವಿ.

ಇದೀಗ ಶ್ರೀದೇವಿ ಅವರ ನಿಗೂಢ ಸಾವಿಗೆ ಮೂರು ದಶಕಗಳ ನಂತರವೂ ತೆರೆದುಕೊಳ್ಳದ ರಹಸ್ಯವೊಂದು ಪ್ಯಾರಾನಾರ್ಮಲ್ ತನಿಖೆಯ ಮೂಲಕ ಹೊರಬಿದ್ದಿದೆ. ಹೌದು, ಅತೀಂದ್ರಿಯ ಸಂಶೋಧಕ ಸೌರಭ್ ಪೂನಿಯಾ ಅವರು ಶ್ರೀದೇವಿ ಆತ್ಮವನ್ನು ಮಾತನಾಡಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಶ್ರೀದೇವಿ ಅವರ ಸಾವು ಕೇವಲ ಅಪಘಾತವಲ್ಲ,  ಕೊಲೆ. ಎಂದು ಆತ್ಮವೇ ಹೇಳಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಮಾಡಿದ್ದಾರೆ.

ಶ್ರೀದೇವಿ ಅವರು ಚಿತ್ರ ನಿರ್ಮಾಪಕ ಬೋನಿ ಕಪೂರ್ ಜೊತೆ ಮದುವೆಯಾದರು. ಇವರಿಗೆ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ಎಂಬ ಮಕ್ಕಳಿದ್ದಾರೆ. ಶ್ರೀದೇವಿ ಅವರು ಬೋನಿ ಕಪೂರ್ ಸಂಬಂಧಿಕರಾದ ಮೋಹಿತ್ ಮಾರ್ವಾ ಮದುವೆಯಲ್ಲಿ ಭಾಗವಹಿಸಲು ದುಬೈಗೆ ಹೋಗಿದ್ದರು. ಬಾತ್‌ಟಬ್‌ನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾದರು. ದುಬೈ ಪೊಲೀಸರು ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ, ಶ್ರೀದೇವಿ ಅವರು ಬಾತ್‌ಟಬ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಅವರ ದೇಹದಲ್ಲಿ ಮದ್ಯದ ಅಂಶವೂ ಇತ್ತಂತೆ.

ಆರಂಭದಲ್ಲಿ ನಾನು ತನಿಖೆ ಮಾಡಿದಾಗ ಶ್ರೀದೇವಿ ಆತ್ಮ ಏನೂ ಹೇಳಲಿಲ್ಲ, ಪದೇ ಪದೇ ಕೇಳಿದೆ. ಅದಾದ ಬಳಿಕ ನಾನು ಯಾರು ನಿಮಗೆ ಹೊಡೆದು ಬಾತ್‌ಟಬ್‌ನಲ್ಲಿ ಮುಳುಗಿಸಿದ್ದಾರೆ ಎಂದು ಪ್ರಶ್ನೆ ಕೇಳಿದೆ. ಆಗ ಅವರ ಆತ್ಮ ಬೋನಿ ಕಪೂರ್‌ ಎಂದು ಸ್ಪಷ್ಟವಾಗಿ ಹೇಳಿದೆ. ನಾನು ಇದನ್ನೆಲ್ಲ ಹೇಳಿದರೆ ಯಾರೂ ನಂಬೋದಿಲ್ಲ, ನನ್ನ ಬಳಿ ಆಡಿಯೋ ರೆಕಾರ್ಡ್‌ ಕೂಡ ಇದೆ ಎಂದು ಹೇಳಿದ್ದಾರೆ.

https://www.newsics.com/2026/04/21/state-government-employees-still-havent-received-their-salaries-what-is-the-reason-for-the-delay/

 

TAGGED:What did actress Sridevi's soul say? The investigating officer revealed the mystery of her death!
Share This Article
Facebook Twitter Copy Link Print
Previous Article ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?
Next Article ಚಲಿಸುತ್ತಿದ್ದ ಬೈಕ್ ಟೈರ್‌ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿ ಸಾವು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?