Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು
ಕರ್ನಾಟಕಪ್ರಮುಖ

18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು

Share
1 Min Read
SHARE

 

ಮಂಡ್ಯ :  18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಭಕ್ತರು ರಕೆ ತೀರಿಸಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಕೋಟೆ ಮಾಳ ಬೀದಿಯಲ್ಲಿನ ಬನ್ನಾರಮ್ಮ ದೇವಸ್ಥಾನದಲ್ಲಿ ನಡೆದಿದೆ.

ಕಳೆದ 27 ವರ್ಷದಿಂದ ವಾಣಿಯಾರ್ ಶ್ರೀಬನ್ನಾರಿ ಮಾರಮ್ಮ ನವರ ಭಕ್ತ ಮಂಡಳಿಯಿಂದ ಶ್ರೀ ಬನ್ನಾರಿ ಮಾರಮ್ಮನ ಕರಗ ಮಹೋತ್ಸವ ನಡೆಸಲಾಗುತ್ತಿದೆ. ವಿವಿಧೆಡೆಯ ಭಕ್ತರು ದೇವಿಯಲ್ಲಿ ಹರಿಕೆ ಮಾಡಿಕೊಂಡು ಬೇವಿನ ಸೊಪ್ಪು ಹಿಡಿದು ಬಾಯಿ ಬೀಗ ಚುಚ್ಚಿಸಿ ಹರಿಕೆ ತೀರಿಸಲು ಬಣ್ಣಾರಿ ಮಾರಿಯಮ್ಮನ ಕರಗ ಮಹೋತ್ಸವದ ಅಂಗವಾಗಿ 18 ಅಡಿ ಉದ್ದದ ಸರಳಿನ ಬಾಯಿಬೀಗ ಹಾಕಿಸಿಕೊಂಡಿದ್ದರು.

ಸೋಮವಾರ ರಾತ್ರಿ ಬಲಮುರಿ ಕಾವೇರಿ ನದಿಯಲ್ಲಿ ದೇವರ ಮಡಿ ಮಾಡಿ ಕರಗ ಮಹೋತ್ಸವ ಮೆರವಣಿಗೆ ನಡೆಸಲಾಯಿತು. ಮಂಗಳವಾರ ಬೆಳಗ್ಗೆ ಗ್ರಾಮದ ಮುಂಭಾಗದ ಆಂಜನೇಯ ಹಾಗೂ ಮಾರಮ್ಮನ ದೇವಾಲಯದಲ್ಲಿ ವಿವಿಧ ಪೂಜೆ ಸಲ್ಲಿಸಿ, ಹರಿಕೆ ಹೊತ್ತ ಭಕ್ತರಿಗೆ ಬಾಯಿ ಬೀಗ ಹಾಕಿಸಿಕೊಂಡರು.

ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ

 

TAGGED:Devotees fulfill vow by locking their mouths with an 18-foot-long rod
Share This Article
Facebook Twitter Copy Link Print
Previous Article ಸರ್ಕಾರಿ ಸಭೆಯಲ್ಲಿ ಸಚಿವರ ಪುತ್ರನಿಗೆ ರಾಜ ಮರ್ಯಾದೆ
Next Article ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?