Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಸೈಲೆಂಟ್​​ ಆಗಲು ಮಾಟ ಮಂತ್ರ ಕಾರಣವಾ?ಹೊಸ ಚರ್ಚೆ

Share
1 Min Read
SHARE

ಇತ್ತೀಚೆಗೆ ರಾಜ್ಯ ಕಾಂಗ್ರೆಸ್​​ನಲ್ಲಿ ಭಾರಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತಮ್ಮ ಆಪ್ತರೇ ಪಕ್ಷದಲ್ಲಿ ಟಾರ್ಗೆಟ್​​ ಆಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ಸೈಲೆಂಟ್​​ ಆಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ರಾಜಣ್ಣ ಹೊಸ ವ್ಯಾಖ್ಯಾನ ನೀಡಿದ್ದಾರೆ. ಸಿದ್ದರಾಮಯ್ಯ ಇಷ್ಟೊಂದು‌ ಅಸಹಾಯಕ ರೀತಿ ಇದ್ದಾರೆ ಅಂದರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದಾ ಎಂದು ಯೋಚಿಸ್ತಿದ್ದೇನೆ ಎಂದು ಅವರು ಹೇಳಿರೋದು ‘ಕೈ’ ಮನೆಯಲ್ಲಿಯೇ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರಾಜಣ್ಣ ಹೇಳಿದ್ದು ಏನು?

ನಾನು, ಸಿಎಂ ಸಿದ್ದರಾಮಯ್ಯ ಇಬ್ಬರೂ ಮಾಟ ಮಂತ್ರ ನಂಬಲ್ಲ. ಆದರೆ ಗಟ್ಟಿಯಾಗಿ ನಿಲ್ಲಿ‌ ಅಂತಾ ಹೇಳಿಸಿಕೊಳ್ಳುವಷ್ಟು ಸಿಎಂ ಅಸಹಾಯಕರಲ್ಲ. ಹೀಗಾಗಿ ಮಾಟ ಮಂತ್ರ ಮಾಡಿಸಿರಬಹುದಾ ಅಂತ ಯೋಚಿಸ್ತಿದ್ದೇನೆ. ಮಾಟ ಮಂತ್ರದ ಬಗ್ಗೆ ಜನರು ಮಾತಾಡುತ್ತಿದ್ದಾರೆ. ನಮ್ಮ ಹಳೇ ಮನೆ ಮುಂದೆಯೂ ನಿಂಬೆಹಣ್ಣು, ದಾರ ಹಾಕಿ ಹೋಗಿದ್ರು. ಕೇರಳದಲ್ಲಿ ಮಾಟ ಮಂತ್ರ ಮಾಡಿಸುತ್ತಾರೆ ಎಂದು ರಾಜಣ್ಣ ಹೇಳಿದ್ದರು.

ಇದೊಂದು ಎಲೆ ಚೂರು ಹಾಕಿದ್ರೆ ಮೊಸರು ಗಟ್ಟಿಯಾಗುತ್ತೆ!

TAGGED:Is Siddaramaiah's silence due to witchcraft?: A new debate within the Congress
Share This Article
Facebook Twitter Copy Link Print
Previous Article ಇದೊಂದು ಎಲೆ ಚೂರು ಹಾಕಿದ್ರೆ ಮೊಸರು ಗಟ್ಟಿಯಾಗುತ್ತೆ!
Next Article ಹಲ್ಲುಗಳು ಹಳದಿಯಾಗಲು ಕಾರಣವೇನು?ದಂತ ತಜ್ಞರು ಹೇಳಿದ್ದೇನು?

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?