Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಕರ್ನಾಟಕಪ್ರಮುಖ

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

Share
1 Min Read
SHARE

https://youtube.com/shorts/1WEgXjm4PPA?si=hql06q2xN6DbkOVx

newsics.com

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

 

ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ನಾಳೆ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇನೆ. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

 

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಇದರಿಂದಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಚಿಂತನೆ ನಡೆಸಿದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಹೈಕೋರ್ಟ್ ಆದೇಶದಂತೆ ಅಂಕ ನೀಡಲಾಗುವುದು.

TAGGED:SSLC exam results to be announced tomorrow at 12 noon
Share This Article
Facebook Twitter Copy Link Print
Previous Article 18 ಅಡಿ ಉದ್ದದ ಸರಳಿನಿಂದ ಬಾಯಿ ಬೀಗ ಹಾಕಿಸಿಕೊಂಡು ಹರಕೆ ತೀರಿಸಿದ ಭಕ್ತರು
Next Article ಲೆನ್ಸ್‌ಕಾರ್ಟ್‌ನಲ್ಲಿ 12 ಸಾವಿರ ರೂ. ಮೌಲ್ಯದ ಕನ್ನಡಕ ಖರೀದಿಸಿ ಅಲ್ಲೇ ಒಡೆದುಹಾಕಿದ ವ್ಯಕ್ತಿ; ವೈರಲ್ ವಿಡಿಯೋ ನೋಡಿ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?