Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ
ಕರ್ನಾಟಕಪ್ರಮುಖ

ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ ಟೆಕ್ಕಿ

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೆಂಗಳೂರು : ಪ್ರೀತಿಸಿ ಮದುವೆಯಾದವನ ಕಿರುಕುಳ ತಾಳಲಾರೆದೇ ಮನನೊಂದು ಟೆಕ್ಕಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ  ತಲಘಟ್ಟಪುರದ ಅಪಾರ್ಟ್​​ಮೆಂಟ್​ನಲ್ಲಿ ನಡೆದಿದೆ.

29 ವರ್ಷದ ಭುವನೇಶ್ವರಿ ಮೃತ ದುರ್ದೈವಿಯಾಗಿದ್ದಾರೆ. ಯುವತಿಗೆ ಗಂಡ ನಿತ್ಯ ಮಾನಸಿಕ-ದೈಹಿಕ ಕಿರುಕುಳ  ನೀಡ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

ಹರೀಶ್ ಕುಮಾರ್ ಮತ್ತು ಭುವನೇಶ್ವರಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡ್ತಿದ್ರು. ಪರಸ್ಪರ ಪ್ರೀತಿ ಮಾಡ್ತಿದ್ದ ಈ ಜೋಡಿ ಎರಡೂ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಿದ್ರು. ಕೆಲ ತಿಂಗಳು ಚೆನ್ನಾಗಿಯೇ ಇದ್ದ ಇವರ ಸಂಸಾರದಲ್ಲಿ ಬಿರುಕು ಮೂಡಿದೆ. ಪತಿ ಹರೀಶ್ ಕುಮಾರ್ ಪತ್ನಿ ಭುವನೇಶ್ವರಿ ಅವರಿಗೆ ವರದಕ್ಷಿಣೆ ಕಿರುಕುಳ ಕೂಡ ಕೊಟ್ಟಿದ್ದಾನೆ ಎನ್ನಲಾಗ್ತಿದೆ. ಮಗುವನ್ನ ಅನಾಥ ಮಾಡಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.

ಇದೇ ತಿಂಗಳ 20 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

2025ರಲ್ಲಿ ಪತ್ನಿ ಭುವನೇಶ್ವರಿ ಅವರನ್ನು ತಾಯಿಗೆ ಮನೆ ಬಿಟ್ಟು ಹೋಗಿದ್ದನಂತೆ. ಪತ್ನಿಯಿಂದ ದೂರವಾಗಿದ್ದ ಪತಿ ಹರೀಶ್ ನನ್ನು ಸಂಪರ್ಕಿಸಲು ಹಲವು ಭುವನೇಶ್ವರಿ ಹಲವು ಬಾರಿ ಪ್ರಯತ್ನ ಮಾಡಿದ್ರಂತೆ. ಆದ್ರೆ ಹರೀಶ್​ ಒಟ್ಟಿಗೆ ಬಾಳಲು ಇಷ್ಟವಿಲ್ಲದೆ ಡಿವೋರ್ಸ್​ ಕೇಳಿದಂತೆ.

ಪತಿ ಹರೀಶ್ ಕುಮಾರ್ ಸೇರಿದಂತೆ ಕುಟುಂಬಸ್ಥರ ಮೇಲೆ ಎಫ್ಐಆರ್ ದಾಖಲಾಗಿದೆ.

https://www.newsics.com/2026/04/23/senior-politician-nadenla-bhaskar-rao-co-founder-of-telugu-desam-party-passed-away/

TAGGED:Techie loses life after being harassed by man she married
Share This Article
Facebook Twitter Copy Link Print
Previous Article CBSE Exam ಸಿಬಿಎಸ್ಇ 10ನೇ ತರಗತಿ ಎರಡನೇ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ
Next Article Karnataka SSLC Result 2026 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?