Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಬಸವೇಶ್ವರ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರದಡಿಗೆ ಸಿಲುಕಿ ಇಬ್ಬರ ಕಾಲು ಕಟ್​, ಮೂವರ ಸ್ಥಿತಿ ಗಂಭೀರ

Share
1 Min Read
SHARE

https://youtube.com/shorts/7P5j592ICRU?si=brWLJ4hEetaflYiu

newsics.com

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದ ಮಹಾತ್ಮಾ ಬಸವೇಶ್ವರ ಜಾತ್ರಾ ರಥೋತ್ಸವದಲ್ಲಿ ವೇಳೆ ಚಕ್ರಕ್ಕೆ ಸಿಲುಕಿ ಮೂವರಿಗೆ ಗಂಭೀರ ಗಾಯಗಳಾಗಿದೆ. ಬಸವಕಲ್ಯಾಣ ನಗರದ ಥೇರ್ ಮೈದಾನದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.

ಬಸವಭಕ್ತರು ಉತ್ಸಾಹದಿಂದ ಮಹಾತ್ಮಾ ಬಸವೇಶ್ವರರ ರಥವನ್ನು ಎಳೆಯಲು ಮುಂದಾಗಿದ್ದರು. ಭಕ್ತಿಯಿಂದ ತುಂಬಿದ ವಾತಾವರಣದಲ್ಲಿ ಹೆಚ್ಚಿನ ಜನರು ರಥ ಹಗ್ಗ ಹಿಡಿದು ಎಳೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ರಥೋತ್ಸವದ ವೇಳೆ ಏಕಾಏಕಿ ಜನರ ನಡುವೆ ನುಕಾಟ-ತಳ್ಳಾಟ ಆರಂಭವಾಗಿದೆ. ಜನಸಮೂಹದ ಒತ್ತಡ ಹೆಚ್ಚಾದ ಕಾರಣ ರಥದ ನಿಯಂತ್ರಣ ತಪ್ಪಿ ಹಠಾತ್ ಮುಂದೆ ಜೋರಾಗಿ ಸಾಗಿದ್ದು, ಕೆಲವರು ರಥದ ಚಕ್ರದ ಕೆಳಗೆ ಸಿಲುಕಿದ್ದಾರೆ. ಇದರಿಂದ ಈ ಭೀಕರ ಅವಘಡ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಧನರಾಜ್ ಎಂಬುವರಿಗೆ ಅತ್ಯಂತ ಗಂಭೀರ ಗಾಯವಾಗಿದ್ದು, ಅವರ 2 ಕಾಲುಗಳು ಕಟ್​ ಆಗಿದೆ. ರಿಶಬ್ ಎಂಬ ಯುವಕನ 2 ಕಾಲುಗಳಿಗೂ ತೀವ್ರ ಗಾಯಗಳಾಗಿವೆ. ಮತ್ತೊಬ್ಬ ಭೀಮಾಶಂಕರ್ ಎಂಬಾತನಿಗೆ ಸಣ್ಣಪುಟ್ಟ ಗಾಯಗಳು ಆಗಿವೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಸ್ಥಳದಲ್ಲಿದ್ದ ಜನರು ತಕ್ಷಣ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಸರಿಸಿ, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದರು. ಧನರಾಜ್, ರಿಶಬ್ ಹಾಗೂ ಭೀಮಾಶಂಕರ್‌ರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

https://www.newsics.com/2026/04/23/sex-on-a-plane-airlines-ban-couple-for-life/

TAGGED:and three others were in critical condition.Two people's legs were amputated after being hit by a chariot during the Basaveshwara Jatra Chariot Festival
Share This Article
Facebook Twitter Copy Link Print
Previous Article ವಿಮಾನದಲ್ಲಿ ಸೆಕ್ಸ್ : ದಂಪತಿಗೆ ಆಜೀವ ನಿಷೇಧ ಹೇರಿದ ಏರ್‌ಲೈನ್ಸ್ !
Next Article Karnataka SSLC results 2026 ಇಂದು ಮಧ್ಯಾಹ್ನ SSLC ರಿಸಲ್ಟ್: ತೃತೀಯ ಭಾಷೆಗೂ ಸಿಗಲಿದೆ ಮಾರ್ಕ್ಸ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?