Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್
ಕರ್ನಾಟಕಪ್ರಮುಖ

Rare love story ಜಾತಿ ಮೀರಿದ, ಅಪರೂಪದ ಲವ್ ಮ್ಯಾರೇಜ್

Share
1 Min Read
SHARE

newsics.com/ನ್ಯೂಸಿಕ್ಸ್

ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ ಸಾವಿತ್ರಿ ಹಾಗೂ ಬ್ರಾಹ್ಮಣ ಸಮುದಾಯದ ಯುವಕ ಸಚಿನ್ ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮೂಹಿಕ ಮದುವೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದು ಯುವತಿ ಸಾವಿತ್ರಿ ಹಣ ತೆಗೆದುಕೊಳ್ಳಲು ಎಟಿಎಂಗೆ ಆಗಮಿಸಿದ್ದರು. ಯುವಕ ಸಚಿನ್ ಕೂಡ ಇ-ಲಾಬಿಯಲ್ಲಿ ಖಾತೆಗೆ ಹಣ ಹಾಕಿಕೊಳ್ಳಲು ಬಂದಿದ್ದರು. ಇದೇ ವೇಳೆ ಸಾವಿತ್ರಿ ಅವರು ಹಣ ತೆಗೆಯಲು ಪರದಾಡುತ್ತಿದ್ದರು. ಆಗ ಸಚಿನ್ ಸಾವಿತ್ರಿಗೆ ಸಹಾಯ ಮಾಡಿದ್ದರು. ಇದೇ ಕಾರಣಕ್ಕೆ ಇಬ್ಬರು ನಂಬರ್ ಶೇರ್ ಮಾಡಿಕೊಂಡಿದ್ದರು. ಅಲ್ಲಿಂದ ಪರಿಚಯವಾಗಿ ಪ್ರೀತಿ ಶುರುವಾಗಿತ್ತು.ಇದೀಗ ಎರಡು ಮನೆಯವರನ್ನು ಒಪ್ಪಿಸಿ ಬೌದ್ಧ ಸಂಘಟನೆ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಆತ್ಮಹತ್ಯೆ.!

TAGGED:A rare love marriage that transcends caste
Share This Article
Facebook Twitter Copy Link Print
Previous Article ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ
Next Article ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರು ಹೇಳಿದ್ದೇನು?

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?