Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ
ವಿದೇಶ

ಕಾಳಿಬಾರಿ ದೇವಸ್ಥಾನಕ್ಕೆ ಮೋದಿ ಭೇಟಿ, ಕಂಗಾಲಾದ ಟಿಎಂಸಿ

Share
1 Min Read
SHARE

newsics.com/ನ್ಯೂಸಿಕ್ಸ್

ಮೀನು ಅಥವಾ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಕೋಲ್ಕಾತದ ಅತ್ಯಂತ ಪುರಾತನ ಹಾಗೂ ಅತ್ಯಂತ ಪ್ರಸಿದ್ಧಿ ಕಾಳಿಬಾರಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳದ ಎರಡನೇ ಹಂತದ ಚುನಾವಣೆಗೂ ಮೊದಲು ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದೆ. ಎರಡನೇ ಹಂತದ ಪ್ರಚಾರದ ರೋಡ್‌ಶೋ ಮೊದಲು ಮೋದಿ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕೋಲ್ಕತಾದ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಥಂಥಾನಿಯಾ ಕಾಳಿಬರಿ ದೇವಸ್ಥಾನ ಕೂಡ ಒಂದು. 300 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿದ್ದಾರೆ. ತಾಯಿ ಸಿದ್ದೇಶ್ವರಿಯನ್ನು ಆರಾಧಿಸುವ ಈ ಕಾಳಿಬಾರಿ ದೇವಸ್ಥಾನದಲ್ಲಿ ಮೋದಿ ಪೂಜೆ ಸಲ್ಲಿಸಿದ್ದಾರೆ.

ಈ ದೇವಸ್ಥಾನದಲ್ಲಿ ದೇವಿಗೆ ಮೀನು ಅಥವಾ ಮಾಂಸವನ್ನು ನೈವೇದ್ಯವಾಗಿ ಭಕ್ತರು ನೀಡುತ್ತಾರೆ. ಬಳಿಕ ಇದೇ ಪ್ರಸಾದವನ್ನು ಭಕ್ತರಿಗೆ ಹಂಚಲಾಗುತ್ತದೆ. ಅತ್ಯಂತ ಶಕ್ತಿಶಾಲಿ ದೇವಿ ಅನ್ನೋ ನಂಬಿಕೆ ಭಕ್ತರಲ್ಲಿದೆ. ಮೋದಿ ಈ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಬಂಗಾಳ ಜನತೆ ಬಿಜೆಪಿಗೆ ಮತ ಹಾಕಿದರೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳದ ಆಹಾರ ಪದ್ಧತಿ ಬದಲಾಯಿಸುತ್ತಾರೆ. ಹಲವು ಕಡೆ ಮಾಂಸಾರವನ್ನು ಬಿಜೆಪಿ ನಿಷೇಧಿಸಿದೆ ಎಂದಿದ್ದರು. ಇದರ ನಡುವೆ ಮೋದಿ ಮಾಂಸಾರ ಪ್ರಸಾದ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಟಿಎಂಸಿ ಪ್ಲಾನ್ ಉಲ್ಟಾ ಮಾಡಿದೆ.

ಮಮತಾ ಬ್ಯಾನರ್ಜಿ ಆರೋಪವನ್ನು ಅಲ್ಲಗೆಳೆದ ಬಿಜೆಪಿ, ಆಹಾರ ಪದ್ಧತಿ ಜನರ ಆಯ್ಕೆ. ಇದರ ಮಧ್ಯ ಬಿಜೆಪಿ ಪ್ರವೇಶ ಮಾಡೋದಿಲ್ಲ ಎಂದಿತ್ತು. ಇತ್ತ ಬಿಜೆಪಿಯ ಹಲವು ನಾಯಕರು ಮಾಂಸಾರ ಸೇವಿಸಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಇದೀಗ ಮೋದಿ ಕಾಳಿಬಾರಿ ದೇವಸ್ಥಾನಕ್ಕೆ ಭೇಟಿ ನೀಡಿರುವುದು ಬಂಗಾಳ ಜನರ ಉತ್ಸಾಹ ಇಮ್ಮಡಿಗೊಳಿಸಿದೆ.

ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು

 

TAGGED:Modi's visit to Kalibari templeTMC distraught
Share This Article
Facebook Twitter Copy Link Print
Previous Article ಮನೆಯವರು ಮಲಗಿದ್ದಾಗ ಗುಂಡು ಹಾರಿಸಿಕೊಂಡು ಶಿಕ್ಷಕಿ ಸಾವು
Next Article ಮುಂದಿನ ಎರಡು ತಿಂಗಳು ರಾಜ್ಯಕ್ಕೆ ಜಲ ಗಂಡಾಂತರ: ಪ್ರಿಯಾಂಕ್ ಖರ್ಗೆ

Popular Posts

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?