Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ​Photojournalist Raghu Rai passes away ಭಾರತದ ಆತ್ಮವನ್ನು ಸೆರೆಹಿಡಿದ ಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ ನಿಧನ
ದೇಶಪ್ರಮುಖ

​Photojournalist Raghu Rai passes away ಭಾರತದ ಆತ್ಮವನ್ನು ಸೆರೆಹಿಡಿದ ಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಭಾರತದ ಜನಜೀವನ, ಸಂಸ್ಕೃತಿ ಮತ್ತು ಇತಿಹಾಸದ ಮಹತ್ವದ ಕ್ಷಣಗಳನ್ನು ತಮ್ಮ ಕ್ಯಾಮೆರಾ ಕಣ್ಣಲ್ಲಿ ಅಮರವಾಗಿಸಿದ ವಿಶ್ವವಿಖ್ಯಾತ ಫೋಟೋ ಜರ್ನಲಿಸ್ಟ್ ರಘು ರೈ (83) ಅವರು  ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನವದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

​1984ರ ಬೋಪಾಲ್ ಅನಿಲ ದುರಂತದ ಭೀಕರತೆಯನ್ನು ಜಗತ್ತಿಗೆ ಪರಿಚಯಿಸಿದ ಅವರ ಭಾವಚಿತ್ರಗಳು ಇಂದಿಗೂ ಮೈನಡುಗಿಸುವಂತಿವೆ. ಆ ಘಟನೆಯ ಸಾಕ್ಷ್ಯಚಿತ್ರಗಳು ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದುಕೊಟ್ಟವು.

ಕೇವಲ ಘಟನೆಗಳನ್ನಷ್ಟೇ ಅಲ್ಲದೆ, ಗಂಗೆಯ ತೀರ, ಕಲ್ಕತ್ತಾದ ಬೀದಿಗಳು ಮತ್ತು ಸಾಮಾನ್ಯ ಭಾರತೀಯರ ಬದುಕಿನ ಭಾವನೆಗಳನ್ನು ಅವರು ಅತ್ಯಂತ ನೈಜವಾಗಿ ಚಿತ್ರಿಸುತ್ತಿದ್ದರು. ಅದಕ್ಕಾಗಿಯೇ ಅವರನ್ನು ಭಾರತದ ಆತ್ಮವನ್ನು ಚಿತ್ರಿಸಿದವರು ಎಂದು ಕರೆಯಲಾಗುತ್ತಿತ್ತು.

https://www.newsics.com/2026/04/26/from-now-on-reading-kannada-newspapers-for-10-minutes-every-day-is-mandatory-in-all-schools-in-the-state-important-government-order/

TAGGED:passes awayRenowned photojournalist Raghu Raiwho captured the soul of India
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ : ಸರ್ಕಾರದ ಮಹತ್ವದ ಆದೇಶ
Next Article Phone Storage Full ಫೋನ್‌ನಲ್ಲಿ ಸ್ಟೋರೇಜ್‌ ಫುಲ್​ ಆಗಿದ್ಯಾ? ಡೋಂಟ್ ವರಿ :ಈ ಟ್ರಿಕ್ ಫಾಲೋ ಮಾಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?