Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಹೇಳಿದ್ದೇನು?
ಪ್ರಮುಖಮನರಂಜನೆ

ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಹೇಳಿದ್ದೇನು?

Share
2 Min Read
SHARE

newsics.com/ನ್ಯೂಸಿಕ್ಸ್

ವಿಘ್ನೇಶ್ ರಾಜ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ‘ಕರ’ (Kara) ಬಿಡುಗಡೆಗೆ ಧನುಷ್ (Dhanush) ಸಜ್ಜಾಗುತ್ತಿದ್ದಾರೆ . ಚಿತ್ರದ ಪ್ರೀ ರಿಲೀಸ್‌ ಈವೆಂಟ್‌ನಲ್ಲಿ, ಧನುಷ್ ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡುತ್ತಾ, ತಮ್ಮ ವೃತ್ತಿಜೀವನದ ಆರಂಭದಲ್ಲಿ ಅಪಹಾಸ್ಯಕ್ಕೊಳಗಾಗಿದ್ದ ಘಟನೆ ಬಗ್ಗೆ ವಿವರಿಸಿದ್ದಾರೆ. ಆದರೆ ಎಷ್ಟೇ ಅಪಹಾಸ್ಯ ಆಗಿದ್ದರೂ (mocked early in his career) ನನ್ನ ಮೇಲೆ ಯಾವಾಗಲೂ ನಂಬಿಕೆ ಇತ್ತು ಎಂದು ಹೇಳಿಕೊಂಡಿದ್ದಾರೆ.

ಧನುಷ್ ಹೇಳಿದ್ದೇನು?
ಸಮಾರಂಭದಲ್ಲಿ, ಧನುಷ್‌ಗೆ ತಮ್ಮ ಪೊಲ್ಲಾಧವನ್ ಚಿತ್ರದ ಸಂಕೇತವಾಗಿ ಬೈಕ್ ನಂಬರ್ ಪ್ಲೇಟ್ ನೀಡಿದಾಗ, ನಟ ಅದನ್ನು ಸ್ಥಳದಲ್ಲಿದ್ದ ಪ್ರೇಕ್ಷಕರಿಗೆ ತೋರಿಸಿ ಮುಗುಳ್ನಕ್ಕರು. ಈ ಆಕ್ಷನ್ ಥ್ರಿಲ್ಲರ್ ಪ್ರಭುಶಂಕರ್ (ಧನುಷ್) ಎಂಬ ವ್ಯಕ್ತಿಯ ಕಥೆ. ಈ ಚಿತ್ರವು ವೆಟ್ರಿಮಾರನ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದ್ದು , ಬಿಡುಗಡೆಯಾದ ನಂತರ ಹೆಚ್ಚಿನ ಪ್ರಶಂಸೆಯನ್ನು ಪಡೆಯಿತು.ಧನುಷ್ ಈ ಚಿತ್ರ ತಮ್ಮ ವೃತ್ತಿಜೀವನದಲ್ಲಿ ಒಂದು ಮಹತ್ವದ ತಿರುವು ಎಂದು ಒಪ್ಪಹೇಳಿದ್ದಾರೆ. ಪೊಲ್ಲಾಧವನ್ ನನಗೆ ಒಂದು ಮಹತ್ವದ ತಿರುವು. ಅದಕ್ಕೂ ಮೊದಲು ಜನರು ನನ್ನನ್ನು ತುಂಬಾ ಸಣ್ಣಗೆ ಇದ್ದೀಯಾ ಎಂದು ಕರೆಯುತ್ತಿದ್ದರು. ನಾನು ಇದ್ದಕ್ಕಿದ್ದಂತೆ ಸಿಕ್ಸ್ ಪ್ಯಾಕ್‌ನೊಂದಿಗೆ ಕಾಣಿಸಿಕೊಂಡಾಗ, ಜನರು ನನ್ನ ದೇಹಕ್ಕೆ ಚಪ್ಪಾಳೆ ತಟ್ಟಿದ್ದು ಅದೇ ಮೊದಲು. ಶಿಳ್ಳೆಗಳು ಕೇಳಿಬಂದವು. ಇದು ನನಗೆ ವಿಶೇಷ ಚಿತ್ರವಾಗಿತ್ತು” ಎಂದು ಹೇಳಿದರು.

ಅದೇ ಕಾರ್ಯಕ್ರಮದಲ್ಲಿ, ನಟ ‘ನೀವು ಏನು ಯೋಚಿಸುತ್ತೀರೋ, ನೀವು ಆಗುತ್ತೀರಿ’. ಯಶಸ್ಸಿನ ಬಗ್ಗೆ ನಮಗೆ ಯಾವುದೇ ಸಂದೇಹ ಇರಬಾರದು. ಅದನ್ನು ನಿಜವಾಗಿಯೂ ನಾವೇ ವ್ಯಕ್ತಪಡಿಸಬೇಕು. 2002-2003ರ ಸುಮಾರಿಗೆ ನನಗೆ ರಾಷ್ಟ್ರೀಯ ಪ್ರಶಸ್ತಿ ಸಿಗುತ್ತದೆ ಎಂದು ನಾನು ಅವರಿಗೆ ಹೇಳಿದ್ದರೆ ಎಲ್ಲರೂ ನಗಬಹುದಿತ್ತು. ಆದರೆ ಒಂದು ದಿನ ನಾನು ರಾಷ್ಟ್ರೀಯ ಪ್ರಶಸ್ತಿ ಗೆದ್ದು ಪ್ರೂವ್‌ ಮಾಡಿದೆ ಎಂದು ಈ ವೇಳೆ ಹೇಳಿದ್ದಾರೆ.

ಸಿನಿಮಾ ರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಧನುಷ್ ಅನುಭವಿಸಿದ ಅವಮಾನ ಅಷ್ಟಿಷ್ಟಲ್ಲ. “ನೀನು ನೋಡಲು ಹೀಗಿದ್ದೀಯಾ, ಇಷ್ಟು ಸಣ್ಣಗಿದ್ದೀಯಾ, ನಿನಗೆ ಹೀರೋ ಪಟ್ಟ ಬೇಕಾ?” ಎಂದು ನೆರೆದವರು ಆಡಿಕೊಂಡಿದ್ದರಂತೆ. ಬಾಡಿ ಶೇಮಿಂಗ್ ಎನ್ನುವುದು ಅವರ ವೃತ್ತಿಜೀವನದ ಆರಂಭದ ದೊಡ್ಡ ವಿಘ್ನವಾಗಿತ್ತು. ಆದರೆ ಧನುಷ್ ಎದೆಗುಂದಲಿಲ್ಲ. ಈ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಮೇಲೆ ನನಗೆ ನಂಬಿಕೆಯಿತ್ತು. ಜನರು ನನ್ನನ್ನು ನೋಡಿ ನಗುತ್ತಿದ್ದಾಗ, ನಾನು ನನ್ನ ಕೆಲಸದ ಮೇಲೆ ಗಮನ ಕೊಟ್ಟೆ” ಎಂದು ಹಳೆಯ ದಿನಗಳನ್ನು ನೆನಪಿಸಿಕೊಂಡರು.

ಆಡುಕಲಂ (2010) ಚಿತ್ರದಲ್ಲಿ ಜಾಕಿಯಾಗಿ ನಟಿಸಿದ್ದಕ್ಕಾಗಿ ಧನುಷ್ ತಮ್ಮ ಮೊದಲ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು. ಅಸುರನ್ (2019) ಚಿತ್ರಕ್ಕಾಗಿ ಅದೇ ವಿಭಾಗದಲ್ಲಿ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದರು.

ಕರಾ ಚಿತ್ರದಲ್ಲಿ ಮಮಿತಾ ಬೈಜು ಮತ್ತು ಸೂರಜ್ ವೆಂಜರಮೂಡು ಕೂಡ ನಟಿಸಿದ್ದಾರೆ. ವಿಘ್ನೇಶ್ ರಾಜಾ ನಿರ್ದೇಶನದ ‘ಕರ’ ಚಿತ್ರವನ್ನು ವೆಲ್ಸ್ ಫಿಲ್ಮ್ ಇಂಟರ್ನ್ಯಾಷನಲ್ ನಿರ್ಮಿಸಿದ್ದು, ಜಿವಿ ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸಿದ್ದಾರೆ.

ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

TAGGED:Actor Dhanush reveals body shaming issue
Share This Article
Facebook Twitter Copy Link Print
Previous Article NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು
Next Article 3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?