Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Wild elephant in Channapattana. ಚನ್ನಪಟ್ಟಣಕ್ಕೆ ನುಗ್ಗಿದ ಕಾಡಾನೆ, ಮಹಿಳೆ ಅಸ್ವಸ್ಥ,‌ ಮನೆ ಧ್ವಂಸ! ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ
ಕರ್ನಾಟಕಪ್ರಮುಖ

Wild elephant in Channapattana. ಚನ್ನಪಟ್ಟಣಕ್ಕೆ ನುಗ್ಗಿದ ಕಾಡಾನೆ, ಮಹಿಳೆ ಅಸ್ವಸ್ಥ,‌ ಮನೆ ಧ್ವಂಸ! ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ನಗರದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ.

ಕಾಡಾನೆ ಓಡಾಟ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಹಾನಿ ಮಾಡಿದೆ.

ನಗರ ಪ್ರದೇಶಕ್ಕೆ ಆನೆ ಎಂಟ್ರಿ ಹಿನ್ನೆಲೆ ಅರಣ್ಯ ಇಲಾಖೆಯಿಂದ ಅಲರ್ಟ್ ಘೋಷಿಸಲಾಗಿದ್ದು, ಯಾರು ಕೂಡ ಮನೆಯಿಂದ ಹೊರಬಾರದಂತೆ ಸೂಚನೆ ನೀಡಲಾಗಿದೆ.

ಬಳ್ಳಾರಿ ಮೂಲದ ರಾಮಪ್ಪ ಎಂಬುವವರ ಗುಡಿಸಲನ್ನು ಒಂಟಿ ಸಲಗ ಧ್ವಂಸಗೊಳಿಸಿದ್ದು, ಗುಡಿಸಲಿನಲ್ಲಿದ್ದ ರಾಮಪ್ಪಗೆ ಗಾಯಗಳಾಗಿವೆಯಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಕಂಡು ಆಘಾತದಿಂದ ಮನೆ ಮುಂದೆ ಗೀತಾ ಎಂಬುವರು ಕುಸಿದುಬಿದ್ದಿದ್ದು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಧನುಷ್ ಹೇಳಿದ್ದೇನು?

NIA Court judgement ಕುಕ್ಕರ್ ಬಾಂಬ್ ಸ್ಫೋಟ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ: ಎನ್ಐಎ ಕೋರ್ಟ್ ತೀರ್ಪು

ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!

TAGGED:house destroyed! People advised not to come out of their homesWild elephant enters Channapatnawoman falls ill
Share This Article
Facebook Twitter Copy Link Print
Previous Article 3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!
Next Article ಮೇ 2026 ರಲ್ಲಿ ಈ 13 ದಿನಗಳು ಬ್ಯಾಂಕ್ ರಜೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?