Cauveri dispute ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕ: ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ
newsics.com/ನ್ಯೂಸಿಕ್ಸ್ ಕುಶಾಲನಗರ: ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕವಾಗಿದ್ದು, ನದಿ ನೀರಿನ ವಾಸ್ತವ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲು ತಯಾರಿ ನಡೆಸಲಾಗಿದೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಕೆ ರಾಮು ತಿಳಿಸಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ಸಮಿತಿಯ ನೇತೃತ್ವದಲ್ಲಿ ಎರಡು ದಿನಗಳಿಂದ ತಜ್ಞರ ಸಮಿತಿ ಭೇಟಿ ನೀಡಿ ಸಮಗ್ರ ಮಾಹಿತಿ ಕಲೆಹಾಕಿದೆ. ಅಲ್ಲದೆ ಮೈಸೂರು, ಮಂಡ್ಯ ಭಾಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಂಕಿ … Continue reading Cauveri dispute ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕ: ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ
Copy and paste this URL into your WordPress site to embed
Copy and paste this code into your site to embed