Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಮಹತ್ವದ ಆದೇಶ
ದೇಶಕರ್ನಾಟಕಪ್ರಮುಖ

ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಮಹತ್ವದ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಈ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಿದೆ.

https://youtube.com/shorts/A7gPa–K6QY?si=UClQxtCV5fiwGWUd

ಪ್ರಕರಣದ ಮರು ತನಿಖೆ  ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ತನ್ನ ಸ್ಪಷ್ಟ ನಿಲುವನ್ನು ತಿಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ, ಮರು ತನಿಖೆಯ ಅಗತ್ಯತೆ ಕುರಿತು ಸರ್ಕಾರವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ನಮಗೆ ಸ್ಪಷ್ಟ ನಿಲುವನ್ನು ನೀಡಿ, ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ (AAG) ಅವಿಷ್ಕರ್ ಸಿಂಘ್ವಿ ಅವರಿಗೆ ಪೀಠವು ಖಡಕ್ ಸೂಚನೆ ನೀಡಿತು.

ಸಂತ್ರಸ್ತೆಯ ಪರವಾಗಿ ಹಾಜರಿದ್ದ ಹಿರಿಯ ವಕೀಲರಾದ ಶೋಭಾ ಗುಪ್ತಾ, ಆನಂದ್ ಸಂಜಯ್ ಎಂ. ನುಲಿ ಮತ್ತು ಶೇಖರ್ ಜಿ. ದೇವಸಾ ಅವರು ನ್ಯಾಯಾಲಯಕ್ಕೆ ಆತಂಕಕಾರಿ ವಿಷಯವೊಂದನ್ನು ತಿಳಿಸಿದರು. ಈ ಪ್ರಕರಣದಲ್ಲಿ ಅನೇಕ ಸಾಕ್ಷಿಗಳು ನಿಗೂಢ ಸಂದರ್ಭಗಳಲ್ಲಿ ಸಾವನ್ನಪ್ಪಿದ್ದಾರೆಎಂದು ಅವರು ವಾದಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಎಎಜಿ ಅವರಿಗೆ ನಿರ್ದೇಶನ ನೀಡಿತು.

https://www.newsics.com/2026/04/30/husband-does-not-have-to-pay-maintenance-to-working-wife-high-courts-landmark-verdict/

 

TAGGED:Saujanya rape-murder case: Supreme Court issues important order to provide protection to witnesses
Share This Article
Facebook Twitter Copy Link Print
Previous Article ದುಡಿಯುವ ಹೆಂಡತಿಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
Next Article ಟ್ರಂಪ್ ಇರಾನ್‌ನ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ, ಇರಾನ್ ನೌಕಾಪಡೆ ಹೊಸ ಮಹಾಸ್ತ್ರ ಪ್ರಯೋಗದ ಎಚ್ಚರಿಕೆ

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?