Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ
ಕರ್ನಾಟಕಪ್ರಮುಖ

own mother for the sake of wealth ನಿಧಿಯಾಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಮಗ! ಮಾಟಗಾರ ಪರಾರಿ, ಪುತ್ರನ ಬಂಧನ

Share
1 Min Read
SHARE

newsics.com/ನ್ಯೂಸಿಕ್ಸ್

ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೋರ್ವ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ (ಮೇ 1) ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತೆಂದು ಸ್ಕೆಚ್ ಹಾಕಿದ್ದ ಕೊಂಡಯ್ಯನ ಮಾದಶೆಟ್ಟಿ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ.

ಶುಕ್ರವಾರ ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ಲಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ.

ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮನೆಗೆ ಪೊಲೀಸರು ಬರ್ತಿದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ. ನಿಧಿಗಾಗಿ ಮಾಟ ಮಾಡಿದ ವಿಚಾರ ತಿಳಿದು ಸಾಗಡೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ

Cricketers Arrest: ಬಾತ್ರೂಮ್‌ನಲ್ಲಿ ಮಹಿಳೆ ಸ್ನಾನ ಮಾಡುವಾಗ ವಿಡಿಯೋ ರೆಕಾರ್ಡ್ : ಇಬ್ಬರು ಕ್ರಿಕೆಟಿಗರ ಬಂಧನ

ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್

 

TAGGED:son arrestedSon was about to sacrifice his own mother for the sake of wealth! Witch doctor escapes
Share This Article
Facebook Twitter Copy Link Print
Previous Article Oben Electric Rorr Evo ಹೊಸ ಸ್ಪೋರ್ಟಿ ಇವಿ ಬೈಕ್ ಲಾಂಚ್​… ಸಿಂಗಲ್​ ಚಾರ್ಜ್​ಗೆ 180 ಕಿಮೀ ಮೈಲೇಜ್!
Next Article Friend for rent ಭಾರತಕ್ಕೂ ಬಂತು ಫ್ರೆಂಡ್ ಫಾರ್ ರೆಂಟ್ ಸಂಸ್ಕೃತಿ! ಏನಿದು ಹೊಸ ಟ್ರೆಂಡ್?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?