Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಕರ್ನಾಟಕಪ್ರಮುಖ

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Share
1 Min Read
SHARE

newsics.com/ನ್ಯೂಸಿಕ್ಸ್

ವೇತನ ಹೆಚ್ಚಳ ಮತ್ತು ಬಾಕಿ ಇರುವ ವೇತನದ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಿಂದ ರಾಜ್ಯದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರ ಮತ್ತು ಸಾರಿಗೆ ನೌಕರರ ನಡುವೆ ನಡೆದ ಹಲವು ಸುತ್ತಿನ ಸಂಧಾನ ಸಭೆಗಳು ವಿಫಲವಾಗಿದ್ದು, ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಕರ್ನಾಟಕದ ನಾಲ್ಕೂ ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ವ್ಯಾಪ್ತಿಯ ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುವುದರಿಂದ ಮೇ 20 ರಿಂದ ಬಸ್‌ಗಳು ರಸ್ತೆಗಿಳಿಯುವುದು ಅನುಮಾನವಾಗಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು:

ಬಾಕಿ ಇರುವ 38 ತಿಂಗಳ ವೇತನದ ಹಿಂಬಾಕಿಯನ್ನು ನೌಕರರಿಗೆ ಕೂಡಲೇ ಪಾವತಿ ಮಾಡಬೇಕು.

2024ರ ಜನವರಿ 1 ರಿಂದ ಅನ್ವಯವಾಗುವಂತೆ ನೌಕರರ ಮೂಲ ವೇತನವನ್ನು ಶೇ 25ರಷ್ಟು ಹೆಚ್ಚಿಸಬೇಕು.

ಶೇ 31ರಷ್ಟು ತುಟ್ಟಿಭತ್ಯೆಯನ್ನು (DA) ಮೂಲ ವೇತನದಲ್ಲಿ ವಿಲೀನಗೊಳಿಸಬೇಕು.

ಸರ್ಕಾರ ಒಪ್ಪಿಕೊಂಡಿರುವ 26 ತಿಂಗಳ ಬಾಕಿ ಮೊತ್ತವಾದ ₹1,272 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು.

ಬಾಟಾ ಸೇರಿದಂತೆ ಇತರೆ ಭತ್ಯೆಗಳನ್ನು ಹೆಚ್ಚಿಸಬೇಕು ಮತ್ತು ಕೋವಿಡ್ ಸಮಯದ ಬಾಕಿ ಹಣವನ್ನು ನೀಡಬೇಕು.

ವೇತನ ಹೆಚ್ಚಳ ಮತ್ತು ಹಿಂಬಾಕಿ ಪಾವತಿ ಕುರಿತು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ಈಗಾಗಲೇ ಸುಮಾರು 12 ಬಾರಿ ಮಾತುಕತೆಗಳು ನಡೆದಿದ್ದರೂ ಯಾವುದೇ ಸಕಾರಾತ್ಮಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ.

https://www.newsics.com/2026/05/02/thinking-of-hosting-the-olympic-games-union-minister-dr-mansook-mandaviya/

TAGGED:Indefinite strike by transport employees across the state from May 20
Share This Article
Facebook Twitter Copy Link Print
Previous Article Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ
Next Article ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?