Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು
ಕರ್ನಾಟಕಪ್ರಮುಖ

ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಕರ್ನಾಟಕದ ಐದು ಜಿಲ್ಲೆಗಳ ಶ್ರೀವಾರಿ ಭಕ್ತರಿಗಾಗಿ ಚಾಮರಾಜನಗರದಿಂದ ತಿರುಪತಿಗೆ ನೇರ ರೈಲು ಸೇವೆ ಲಭ್ಯವಿದೆ. ಈ ರೈಲು ಪ್ರತಿದಿನ ಸಂಚರಿಸಲಿದ್ದು, ಸುಮಾರು 12 ಗಂಟೆಗಳಲ್ಲಿ ತಿರುಪತಿ ತಲುಪುತ್ತದೆ ಮತ್ತು ರಾಜ್ಯದ 20 ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

https://youtube.com/shorts/1MGAmJmhYq0?si=nMc-nPA4I0KAHwKo

ಚಾಮರಾಜನಗರದಿಂದ ಮಧ್ಯಾಹ್ನ 3.50ಕ್ಕೆ ಪ್ರಯಾಣ ಆರಂಭಿಸಿ, ಮರದಿನ ಬೆಳಗಿನ ಜಾವ 4 ಗಂಟೆ 5 ನಿಮಿಷಕ್ಕೆ ತಲುಪಲಿದೆ. ಈ ರೈಲು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. 5 ಜಿಲ್ಲೆಯ ಬಾಲಾಜಿಯ ಭಕ್ತರು ನೇರವಾಗಿ ಈ ರೈಲಿನ ಮೂಲಕ ತಿರುಪತಿಗೆ ತೆರಳಬಹುದಾಗಿದೆ. ರಾತ್ರಿ 8 ಗಂಟೆ 10 ನಿಮಿಷಕ್ಕೆ KSR ಬೆಂಗಳೂರಿನಲ್ಲಿರಲಿದೆ.

ಚಾಮರಾಜನಗರ, ನಂಜನಗೂಡು, ಅಶೋಕಪುರಂ, ಚಾಮರಾಜಪುರಂ, ಮೈಸೂರು, ಪಾಂಡವಪುರ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ, ಬಿಡದಿ, ಕೆಂಗೇರಿ, ನಾಯಂಡಹಳ್ಳಿ, ಕೆಎಸ್‌ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಬೈಯಪ್ಪನಹಳ್ಳಿ, ಕೆಆರ್ ಪುರಂ, ವೈಟ್‌ಫೀಲ್ಡ್, ಮಾಲೂರು, ತಯ್ಯಕಲ್, ಬಂಗಾರಪೇಟೆ, ಕಾಮಸಮುದ್ರಂ

ಪ್ರತಿದಿನ ತಿರುಪತಿ ನಿಲ್ದಾಣದಿಂದ ರಾತ್ರಿ 9.40ಕ್ಕೆ ತನ್ನ ಪ್ರಯಾಣ ಆರಂಭಿಸುತ್ತದೆ. ಮರುದಿನ ಬೆಳಗ್ಗೆ 9.20ಕ್ಕೆ ಅಂತಿಮ ನಿಲ್ದಾಣವನ್ನು ಚಾಮರಾಜನಗರವನ್ನು ತಲುಪುತ್ತದೆ.

https://www.newsics.com/2026/05/04/rbi-gives-shock-to-borrowers-new-rules-implemented/

 

TAGGED:Direct train to Tirupati from 5 districts of South Karnataka for Srivari devotees
Share This Article
Facebook Twitter Copy Link Print
Previous Article New Rules ಸಾಲಗಾರರಿಗೆ ಶಾಕ್ ಕೊಟ್ಟ RBI : ಹೊಸ ರೂಲ್ಸ್ ಜಾರಿ
Next Article Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?