Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay ತಮಿಳುನಾಡಿನ ಬೀದಿಬೀದಿಗಳಲ್ಲಿ ದಳಪತಿ ವಿಜಯ್ ಪಂಚ್ ಡೈಲಾಗ್‌ಗಳ ಅಬ್ಬರ
ದೇಶಪ್ರಮುಖ

Vijay ತಮಿಳುನಾಡಿನ ಬೀದಿಬೀದಿಗಳಲ್ಲಿ ದಳಪತಿ ವಿಜಯ್ ಪಂಚ್ ಡೈಲಾಗ್‌ಗಳ ಅಬ್ಬರ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ವಿಧಾನಸಭಾ ಚುನಾವಣೆ  ಫಲಿತಾಂಶದ ಮೇಲೆ ಇಡೀ ದೇಶದ ಕಣ್ಣಿದೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನುಮುರಿದ ದಳಪತಿ ವಿಜಯ್ ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ ಭರ್ಜರಿ ಸಾಧನೆ ಮಾಡಿದೆ. ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ವಿಜಯ್ ಅವರ ಪಕ್ಷ 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.

https://youtube.com/shorts/1MGAmJmhYq0?si=nMc-nPA4I0KAHwKo

ಸದ್ಯಕ್ಕೆ ತಮಿಳುನಾಡಿನ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ ಮುಮದಿನ ಸಿಎಂ ಆಗುವತ್ತ ಹೆಜ್ಜೆ ಇಟ್ಟಿದ್ದಾರೆ ನಟ, ರಾಜಕಾರಣಿ ವಿಜಯ್. ಈ ಸಮಯದಲ್ಲಿ ತಮಿಳುನಾಡಿನ ಬೀದಿಬೀದಿಗಳಲ್ಲಿ ವಿಜಯ್ ನಟನೆಯ ಸಿನಿಮಾಗಳ ಪಂಚ್ ಸಂಭಾಷಣೆಗಳು ಮುಗಿಲುಮುಟ್ಟಿವೆ. ಮುಂದಿನ ಬೆಳವಣಿಗೆಗೆ ಕಾಯಲಾಗುತ್ತಿದೆ.

ವಿಜಯ್ ಅವರ ವೃತ್ತಿಜೀವನದಲ್ಲಿ ಅದೆಷ್ಟೋ ಸ್ಮರಣೀಯ ಪಂಚ್ ಡೈಲಾಗ್‌ಗಳಿವೆ. ಉದಾಹರಣೆಗೆ, ಸೂಪರ್ ಹಿಟ್ ‘ಪೋಕ್ಕಿರಿ’ ಸಿನಿಮಾದಲ್ಲಿ ಬರುವ ನೀನು ಓದಿದ ಸ್ಕೂಲ್‌ಗೆ ನಾನೇ ಹೆಡ್‌ಮಾಸ್ಟರ್ ಕಣೋ ಎಂಬ ಸಂಭಾಷಣೆ ಅವರ ಮಾಸ್ ಇಮೇಜ್‌ಗೆ ಹೊಸ ಆಯಾಮ ನೀಡಿತ್ತು. ಅಷ್ಟೇ ಅಲ್ಲ, ಅದೇ ಸಿನಿಮಾದ ಮತ್ತೊಂದು ಎಪಿಕ್ ಡೈಲಾಗ್ “ಒಮ್ಮೆ ನಾನು ನಿರ್ಧಾರ ಮಾಡಿಬಿಟ್ಟರೆ, ನನ್ನ ಮಾತು ನಾನೇ ಕೇಳಲ್ಲ” (ಎಂಬುದು ಇಂದಿಗೂ ಹದಿಹರೆಯದವರ ಫೇವರಿಟ್.

 

ಇನ್ನು ‘ತುಪ್ಪಾಕಿ’ ಸಿನಿಮಾದಲ್ಲಿ ವಿಜಯ್ ಅತ್ಯಂತ ಸ್ಟೈಲಿಶ್ ಆಗಿ ಹೇಳುವ “I am waiting” ಎಂಬ ಲೈನ್ ಕಾಲಿವುಡ್ ಇತಿಹಾಸದಲ್ಲಿ ಒಂದು ಟ್ರೆಂಡ್ ಸೆಟ್ ಮಾಡಿತು. ಜೊತೆಗೆ ಆ ಭಯ ಇರಬೇಕುvಎನ್ನುವ ಅವರ ಗಂಭೀರ ಧ್ವನಿಯ ಸಂಭಾಷಣೆ ಶತ್ರುಗಳ ಎದೆ ನಡುಗಿಸುವಂತಿತ್ತು.

ವಿಜಯ್ ಸಂಭಾಷಣೆಗಳು ಬರಿ ಕಿರುಚಾಟಕ್ಕೆ ಸೀಮಿತವಲ್ಲ, ಅವುಗಳಲ್ಲಿ ಜೀವನಕ್ಕೆ ಬೇಕಾದ ಸ್ಫೂರ್ತಿಯೂ ಇರುತ್ತದೆ. ಗಿಲ್ಲಿ ಸಿನಿಮಾದಲ್ಲಿ ಒಂದು ಪುಟ್ಟ ಬ್ಲೇಡ್ ಮೇಲೆ ಇಡುವ ನಂಬಿಕೆಯನ್ನು ನಿನ್ನ ಮೇಲೆ ಇಡು, ನೀನೇ ಗೆಲ್ಲುತ್ತೀಯಾ ಎಂಬ ಮಾತು ಕಷ್ಟದಲ್ಲಿದ್ದ ಅದೆಷ್ಟೋ ಯುವಕರಿಗೆ ಆತ್ಮವಿಶ್ವಾಸ ತುಂಬಿದೆ.

ಸದ್ಯಕ್ಕೆ ತಮಿಳುನಾಡಿನ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ ಮುಮದಿನ ಸಿಎಂ ಆಗುವತ್ತ ಹೆಜ್ಜೆ ಇಟ್ಟಿದ್ದಾರೆ ನಟ, ರಾಜಕಾರಣಿ ವಿಜಯ್. ಈ ಸಮಯದಲ್ಲಿ ತಮಿಳುನಾಡಿನ ಬೀದಿಬೀದಿಗಳಲ್ಲಿ ವಿಜಯ್ ನಟನೆಯ ಸಿನಿಮಾಗಳ ಪಂಚ್ ಸಂಭಾಷಣೆಗಳು ಮುಗಿಲುಮುಟ್ಟಿವೆ.

https://www.newsics.com/2026/05/04/saffron-wave-in-assam-nda-alliance-takes-a-step-towards-coming-to-power-for-the-third-consecutive-term/

TAGGED:Thalapathy Vijay's punch dialogues are a hit on the streets of Tamil Nadu
Share This Article
Facebook Twitter Copy Link Print
Previous Article Assam Result 2026 ಅಸ್ಸಾಂನಲ್ಲಿ ಕೇಸರಿ ಅಲೆ : ಎನ್‌ಡಿಎ  ಮೈತ್ರಿಕೂಟ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವತ್ತ ದಾಪುಗಾಲು
Next Article ಚಿತ್ರರಂಗಕ್ಕೆ ನಟ ವಿಜಯ್ ಗುಡ್​​ಬೈ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?