Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?
ದೇಶಪ್ರಮುಖ

Vijay ಜಯಭೇರಿ ಬಾರಿಸಿದ ಟಿವಿಕೆ : ವಿಜಯ್ ಯಾರೊಂದಿಗೆ ಮೈತ್ರಿ?

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಬಹುಮತಕ್ಕೆ ಅಗತ್ಯ ಇರುವುದು 118 ಸ್ಥಾನಗಳಿಗೆ ಸುಮಾರು 10-11 ಸ್ಥಾನಗಳ ಕೊರತೆ ಎದುರಾಗಬಹುದು. ವಿಜಯ್ ಅವರು ಈ ಕೊರತೆ ತುಂಬಿಕೊಂಡರೆ ಕಿಂಗ್ ಮೇಕರ್ ಬದಲು ಕಿಂಗ್ ಆಗುವ ಅವಕಾಶ ಇದೆ.

ಚುನಾವಣೆಗೆ ಮುನ್ನ ವಿಜಯ್ ತಮ್ಮ ರಾಜಕೀಯ ನಿಲುವನ್ನು ಬಹಳ ಸ್ಪಷ್ಟವಾಗಿ ಬಹಿರಂಗಪಡಿಸಿದ್ದರು. ಡಿಎಂಕೆ ಪಕ್ಷ ತನ್ನ ರಾಜಕೀಯ ವಿರೋಧಿ, ಬಿಜೆಪಿ ತನ್ನ ಸೈದ್ಧಾಂತಿಕ ವಿರೋಧಿ ಎಂದು ವಿಜಯ್ ಹೇಳಿದ್ದರು. ಬಿಜೆಪಿಯ ಹಲವು ವಿಚಾರಗಳನ್ನು ಅವರು ವಿರೋಧಿಸಿದ್ದಿದೆ. ಅವರ ಕೊನೆಯ ಸಿನಿಮಾ ಜನನಾಯಗನ್ ಬಿಡುಗಡೆಗೆ ಕೇಂದ್ರದ ಬಿಜೆಪಿ ತಡೆಗಲ್ಲು ಹಾಕಲು ಯತ್ನಿಸಿತು ಎನ್ನುವ ಅಸಮಾಧಾನವೂ ಅವರಿಗಿದೆ. ಹೀಗಾಗಿ, ಬಿಜೆಪಿ ಜೊತೆ ಅವರು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಹಳ ಕಡಿಮೆ.

ಹಾಗಾದರೆ, ವಿಜಯ್ ಅವರ ಟಿವಿಕೆ ಪಕ್ಷದ ಮುಂದಿರುವ ಆಯ್ಕೆಗಳೇನು? ಟಿವಿಕೆಗೆ ಬೆಂಬಲ ಕೊಡಬಹುದಾದ ಇತರ ಪಕ್ಷಗಳ್ಯಾವುವು? ಡಿಎಂಕೆ ಜೊತೆ ಮೈತ್ರಿ ಹೊಂದಿರುವ ಇತರ ಪಕ್ಷಗಳು, ಹಾಗೂ ಬಿಜೆಪಿ ಹೊರತಾದ ಎನ್​ಡಿಎ ಮಿತ್ರ ಪಕ್ಷಗಳು ಈಗ ವಿಜಯ್ ಅವರಿಗಿರುವ ಆಯ್ಕೆಗಳಾಗಿವೆ.

https://www.newsics.com/2026/05/04/direct-train-to-tirupati-from-5-districts-of-south-karnataka-for-srivari-devotees/

TAGGED:TVK wins big: Who is Vijay allied with?
Share This Article
Facebook Twitter Copy Link Print
Previous Article ಶ್ರೀವಾರಿ ಭಕ್ತರಿಗಾಗಿ ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು
Next Article Prime Minister Modi ಬಂಗಾಳದ ಮಣ್ಣಿನಲ್ಲಿ ಜನಶಕ್ತಿ ಮತ್ತು ಸುಶಾಸನದ ರಾಜಕಾರಣಕ್ಕೆ ಸಂದ ಜಯವಿದು : ಪ್ರಧಾನಿ ಮೋದಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?