Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ
ದೇಶಪ್ರಮುಖ

Vijay in Trouble: ತಮಿಳುನಾಡಿನಲ್ಲಿ ಗೆದ್ದ ಖುಷಿಯಲ್ಲಿರುವ ಟಿವಿಕೆ ನಾಯಕ ವಿಜಯ್‌ಗೆ ಮತ್ತೊಂದು ಸಂಕಷ್ಟ

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ನಟ ವಿಜಯ್‌ ಸಂಚಲನ ಮೂಡಿಸಿದ್ದಾರೆ. ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಮೊದಲ ವಿಧಾನಸಭಾ ಚುನಾವಣೆ ಯಲ್ಲಿಯೇ ಅಭೂತಪೂರ್ವ ಮುನ್ನಡೆ ಸಾಧಿಸಿದೆ. ಈ ಮೂಲಕ ಟಿವಿಕೆ ಪಕ್ಷವು ದ್ರಾವಿಡ ರಾಜಕಾರಣದ ದಿಗ್ಗಜ ನಾಯಕರಿಗೆ ನಡುಕ ಹುಟ್ಟಿಸಿದೆ. ಹೆಚ್ಚಿನ ಸಮೀಕ್ಷೆಗಳು ಡಿಎಂಕೆ  ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದವು. ಈಗ ಎಲ್ಲಾ ಲೆಕ್ಕಚಾರವನ್ನು ದಳಪತಿ ಉಲ್ಟಾ ಮಾಡಿದ್ದಾರೆ.

https://youtube.com/shorts/iatQVbaFb3g?si=I11csgvje-MFvvAP

ಆದರೆ ಇನ್ನೇನು ತಮಿಳುನಾಡಿನಲ್ಲಿ ವಿಜಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವಾಗಲೇ ಭಾರೀ ದೊಡ್ಡ ಸಂಕಷ್ಟವೊಂದು ಅವರಿಗೆ ಎದುರಾಗಿದೆ. ಅಲ್ಲದೆ ಕೋಟ್ಯಾಂತರ ರೂಪಾಯಿ ಕಳೆದುಕೊಳ್ಳುವ ಆತಂಕವೂ ಶುರುವಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಅಂದರೆ ನಾಲ್ಕು ತಿಂಗಳ ಹಿಂದೆಯೇ ಜನ ನಾಯಗನ್ ಸಿನಿಮಾ ಬಿಡುಗಡೆಯಾಗಬೇಕಾಗಿತ್ತು. ಜನ ನಾಯಗನ್ ಸಿನಿಮಾ ಸೆನ್ಸಾರ್ ಸಮಸ್ಯೆಯಿಂದ ಬಿಡುಗಡೆ ಆಗಿಲ್ಲ. ಇನ್ನೇನು ಸಿನಿಮಾ ಬಿಡುಗಡೆಯಾಗಬಹುದು ಎನ್ನುವಾಗಲೇ ಚುನಾವಣೆ ಕಾರಣಕ್ಕೂ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಕ್ಕಿರಲಿಲ್ಲ.

ಇದೀಗ ಮತ್ತೊಂದು ಸಂಕಷ್ಟ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಜನವರಿ 9ಕ್ಕೇ ನಟ – ರಾಜಕಾರಣಿ ವಿಜಯ್ ಅವರ ಜನನಾಯಗನ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಸೆನ್ಸಾರ್ ಪತ್ರ ಸಿಗದೆ ಇರುವ ಕಾರಣಕ್ಕಾಗಿ 3 ರಿಂದ 4 ವಾರಗಳ ಅವಧಿಗೆ ತಡವಾಗಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ತಿಂಗಳುಗಳು ಕಳೆದರೂ ಸಹ ಸಿನಿಮಾ ಬಿಡುಗಡೆಯಾಗದೆ, ಸಿನಿಮಾದ ದೃಶ್ಯಗಳು ಲೀಕ್ ಆಗಿದ್ದವು. ಇದರೊಂದಿಗೆ ಸಿನಿಮಾ ಮೇಲಿದ್ದ ನಿರೀಕ್ಷೆ ಕಡಿಮೆಯಾಗಿದೆ.

120 ಕೋಟಿ ರೂಪಾಯಿ ಡೀಲ್‌ನಿಂದ ಹಿಂದೆ ಪ್ರಮುಖ ಸಂಸ್ಥೆ ಹಿಂದೆ ಸರಿದಿದೆ. ಸಿನಿಮಾದ ಒಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ಖರೀದಿ ಮಾಡುವುದಿತ್ತು. ಆದರೆ ಈಗ ಅಮೆಜಾನ್ ಪ್ರೈಮ್‌ಗೂ ಸಿನಿಮಾ ಮೇಲಿನ ನಿರೀಕ್ಷೆ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಹೀಗಾಗಿ, ಈ ಹಿಂದೆ ನೀಡಿದ್ದ 120 ಕೋಟಿ ರೂಪಾಯಿ ಡೀಲ್‌ನಿಂದ ಹಿಂದೆ ಅಮೆಜಾನ್ ಪ್ರೈಮ್ ಹಿಂದೆ ಸರಿದಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಮತ್ತೊಂದು ಒಟಿಟಿ ವೇದಿಕೆ ಈ ಸಿನಿಮಾಗೆ 50 ಕೋಟಿ ರೂಪಾಯಿ ಆಫರ್ ನೀಡಿದೆ ಎಂದು ಹೇಳಲಾಗಿದೆ. ಈ ಸಿನಿಮಾ ತಂಡ ಆಫರ್‌ಗೆ ಒಂದೊಮ್ಮೆ ಒಪ್ಪಿಗೆ ನೀಡಿದರೆ ಬರೋಬ್ಬರಿ 70 ಕೋಟಿ ರೂಪಾಯಿ ನಷ್ಟವಾಗುವ ಸಾಧ್ಯತೆ ಇದೆ.

https://www.newsics.com/2026/05/05/rain-expected-for-4-more-days-across-the-state-yellow-alert-issued-for-these-districts/

TAGGED:Another setback for TVK leader Vijaywho is happy with his victory in Tamil Nadu
Share This Article
Facebook Twitter Copy Link Print
Previous Article Rain Alert ರಾಜ್ಯದೆಲ್ಲೆಡೆ ಇನ್ನೂ 4 ದಿನ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಇಬ್ಬರು ನುರಿತ ನಾಯಕರನ್ನು ಸೋಲಿಸಿ ರಾಯಪುರಂ ಕ್ಷೇತ್ರ ಗೆದ್ದ ಆಟೋ ಚಾಲಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?