Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸರ್ಕಾರ ರಚನೆಗೂ ಮುನ್ನ ರಾಜ್ಯಪಾಲರಿಗೆ ತಮಿಳುನಾಡಿನ ‘ದಳಪತಿ’​ ಮನವಿ
ಪ್ರಮುಖ

ಸರ್ಕಾರ ರಚನೆಗೂ ಮುನ್ನ ರಾಜ್ಯಪಾಲರಿಗೆ ತಮಿಳುನಾಡಿನ ‘ದಳಪತಿ’​ ಮನವಿ

Share
1 Min Read
SHARE

ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ನಟ ವಿಜಯ್​ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇದೀಗ ಚೊಚ್ಚಲ ಚುನಾವಣೆ ಗೆದ್ದ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಗೆಲುವಿನ ವಿಜಯ ಮಾಲೆ ಧರಿಸಿರುವ ಟಿವಿಕೆ ಮುಖ್ಯಸ್ಥ, ಇಂದು (ಮೇ.05) ಸರ್ಕಾರ ರಚಿಸುವ ಸಲುವಾಗಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ಪತ್ರದ ಮೂಲಕ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.

 

ರಾಜಭವನಕ್ಕೆ ನೀಡಿದ ಪತ್ರದಲ್ಲಿ, 108 ಸ್ಥಾನಗಳನ್ನು ಗಳಿಸಿರುವ ತಮ್ಮ ಪಕ್ಷವು ಅತಿದೊಡ್ಡ ಗೆಲುವು ಕಂಡಿದೆ ಮತ್ತು ನಾವು ವಿಧಾನಸಭೆಯಲ್ಲಿ ಬಹುಮತದ ಬೆಂಬಲವನ್ನು ಪ್ರದರ್ಶಿಸಲು ಎರಡು ವಾರಗಳ ಕಾಲಾವಕಾಶ ಬೇಕಿದೆ. ಸದ್ಯದ ಮಟ್ಟಿಗೆ ಟಿವಿಕೆಗೆ 108 ಶಾಸಕರ ಬೆಂಬಲವಿದೆ. 15 ದಿನಗಳ ಸಮಯ ಸಿಕ್ಕರೆ, ಸದನದಲ್ಲಿ ಬಹುಮತವನ್ನು ಸಾಬೀತುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವರದಿಗಳ ಪ್ರಕಾರ, ಸರ್ಕಾರ ರಚಿಸಲು ಈಗಾಗಲೇ ರಾಜ್ಯಪಾಲರಿಗೆ ಪತ್ರ ಕಳುಹಿಸಿರುವ ವಿಜಯ್​, ತಮ್ಮ ಪಕ್ಷದೊಂದಿಗೆ ಸಭೆಯನ್ನು ನಡೆಸಿದ್ದಾರೆ. ಮತ್ತೊಂದೆಡೆ, ರಾಜ್ಯಪಾಲರು ಶೀಘ್ರದಲ್ಲೇ ವಿಜಯ್ ಅವರನ್ನು ಭೇಟಿ ಆಗುವ ಸಾಧ್ಯತೆಯಿದೆ ಮತ್ತು ಪಕ್ಷಕ್ಕೆ ಇನ್ನೂ ಸ್ಪಷ್ಟ ಬಹುಮತವಿಲ್ಲದ ಕಾರಣ ಬಹುಮತ ಸಾಬೀತುಪಡಿಸಲು ಕಾಲಾವಕಾಶ ನೀಡಬಹುದು ಎನ್ನಲಾಗಿದೆ.

ಈಗ ತಮಿಳುನಾಡಿನ ಜನತೆಯ ಜೊತೆಗೆ ಹಲವರ ಚಿತ್ತ ಮೂಡಿರುವುದು ಯಾವ ಪಕ್ಷದ ಜೊತೆ ವಿಜಯ್​ ಬಹುಮತ ಸಾಬೀತುಪಡಿಸಲು ಕೈಜೋಡಿಸಲಿದ್ದಾರೆ? ಯಾರಿಗೆ ಅಸ್ತು ಎನ್ನುತ್ತಾರೆ? ಯಾರೆಲ್ಲ ದಿಗ್ಗಜರ ಪಾರ್ಟಿಯಿಂದ ಹೊರಬಂದು ದಳಪತಿ ಜೊತೆಗೆ ಹೆಜ್ಜೆ ಹಾಕಲಿದ್ದಾರೆ? ಎಂಬ ಕುತೂಹಲ ಜನರಲ್ಲಿ ತೀವ್ರವಾಗಿ ಕಾಡಲಾರಂಭಿಸಿದೆ.

ಮನವಿhttps://www.newsics.com/2026/05/06/what-will-happen-if-mamata-does-not-resign-as-cm/

TAGGED:Tamil Nadu's 'Dalapati' appeals to Governor before forming government
Share This Article
Facebook Twitter Copy Link Print
Previous Article ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ದರೆ ಏನಾಗುತ್ತದೆ?
Next Article Today’s Horoscope ಇಂದಿನ ರಾಶಿ ಭವಿಷ್ಯ, 06-05-2026, ಬುಧವಾರ, ಹೇಗಿದೆ ನಿಮ್ಮ ಗ್ರಹಗತಿ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖ

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read
ವಿದೇಶಪ್ರಮುಖ

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?